ಪಾದರಾಯನಪುರ ಹಲ್ಲೆ ಪ್ರಕರಣ ದೇಶದ್ರೋಹದ ಕೆಲಸ: ಸಚಿವ ಶ್ರೀರಾಮುಲು
ಬಳ್ಳಾರಿ20: ಪಾದರಾಯನಪುರ ಹಲ್ಲೆ ಪ್ರಕರಣ ದೇಶದ್ರೋಹದ ಕೆಲಸವಾಗಿದೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ಕಿಡಿಕಾರಿದ್ದಾರೆ.
ವಿಧಾನಸೌಧಲ್ಲಿ ಮಾತನಾಡಿದ ಅವರು, ಈ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾರೇ ತಪ್ಪಿಸ್ಥರು ಆದರೂ ಅವರಿಗೆ ತಕ್ಷಣ ಶಿಕ್ಷೆ ಕೊಡಬೇಕು. ಅವರನ್ನು ಬಂಧಿಸಿ ಕಠಿಣ ಕ್ರಮ ಕೈಗೊಳ್ಳಬೇಕು. ಇಂತಹ ಪ್ರಕರಣಗಳು ಮರುಕಳಿಸದ ಹಾಗೆ ನೋಡಬೇಕು ಎಂದು ತಿಳಿಸಿದರು.
ಇನ್ನು ಆಶಾ ಕಾರ್ಯಕರ್ತರಿಗೆ ತೊಂದರೆಯಾಗುವುದನ್ನು ನಾವು ಸಹಿಸಲ್ಲ, ವೈದ್ಯಾಧಿಕಾರಿಗಳು ಅವರ ರಕ್ಷಣೆಗೆ, ಪ್ರಾಣ ಉಳಿಸಲು ಹೋಗಿದ್ದರು.
ಅವರ ಮೇಲೆ ಈ ರೀತಿ ಹಲ್ಲೆ ಮಾಡಿರುವುದು ಸರಿಯಲ್ಲ. ಈ ಕುರಿತು ಈಗಾಗಲೇ ಗೃಹ ಸಚಿವರ ಜತೆ ಚಚರ್ೆ ಮಾಡಿದ್ದೇನೆ. ಸಂಪುಟ ಸಭೆಯಲ್ಲೂ ಚಚರ್ೆ ನಡೆಸುತ್ತೇವೆ ಎಂದು ತಿಳಿಸಿದರು.
ರಾತ್ರಿ ವೇಳೆ ಅಧಿಕಾರಿಗಳು ಹೋಗ ಬಾರದಿತ್ತು ಎಂಬ ಜಮೀರ್ ಹೇಳಿಕೆಗೆ ಟಾಂಗ್ ನೀಡಿದ ಸಚಿವ ಶ್ರೀರಾಮುಲು, ಕ್ವಾರಂಟೈನ್ನಲ್ಲಿ ಕೇರ್ ಮಾಡಬೇಕಾಗಿರುವುದು ಸಕರ್ಾರದ ಕರ್ತವ್ಯ. ಚಿಕಿತ್ಸೆ ಪ್ರಕ್ರಿಯೆಗಳನ್ನು ನಡೆಸಲು ನಮಗೆ ಯಾವುದೇ ಸಮಯ ಇರಲ್ಲ. ಕೊರೊನಾ ಚಿಕಿತ್ಸೆಗೆ ಯಾವುದೇ ಸಮಯ ನಿಗದಿ ಮಾಡಲು ಆಗುವುದಿಲ್ಲ. ಈ ಘಟನೆ ನಡೆದಿರುವುದು ತಪ್ಪು ಎಂದು ವಾಗ್ದಾಳಿ ನಡೆಸಿದರು.
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ 