ವಿನಾಯಕನಿಗೆ ಪಡಿ ಪೂಜೆ ಹಾಗೂ ಮಹಾ ಮಂಗಳಾರತಿ
Padi Puja and Maha Mangala Aarti to Lord Vinayaka
ಗದಗ 01 : ನಗರ ಹೃದಯ ಭಾಗದ ಸಾಂಸ್ಕೃತಿಕ ನಗರಿ ಬಸವೇಶ್ವರ ನಗರದ ಶ್ರೀ ವರಸಿದ್ಧಿ ವಿನಾಯಕ ಮಿತ್ರ ಮಂಡಳಿ ವತಿಯಿಂದ 133 ನೇ ವರ್ಷದ ಸಾರ್ವಜನಿಕ ಹಾಗೂ ನಮ್ಮ ಮಂಡಳಿಯ 27ನೇ ವರ್ಷದ ಗಣೇಶೋತ್ಸವ-2025 ಅಂಗವಾಗಿ ಸೆ. 02ರಂದು ಸಂಜೆ 07:00 ಕ್ಕೆ ಗಣೇಶನಿಗೆ ಪ್ರೀಯವಾದ “ಪಡಿ ಪೂಜೆ ಹಾಗೂ ಮಹಾ ಮಂಗಳಾರತಿ” ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಈ ಪೂಜಾ ಕಾರ್ಯಕ್ರವನ್ನು ಶ್ರೀ ಸೋಮೇಶ್ವರ ದೇವಸ್ಥಾನದ ಅರ್ಚಕರಾದ ಕು. ಪ್ರದೀಪ ಹಿರೇಮಠ, ಕು. ರಾಚಯ್ಯ ಬಾಗಲಕೋಟಮಠ ಅವರ ನೇರವೆರಿಸಿಲಿದ್ದಾರೆ ಜೊತೆಗೆ ಈ ಧಾರ್ಮಿಕ ಕಾರ್ಯಕ್ಕೆ ಶ್ರೀ ಸೋಮೇಶ್ವರ ಸೇವಾ ಸಮಿತಿ ಸಹಕಾರ ನೀಡಲಿದೆ. ಕಾರಣ ಅವಳಿ ನಗರದ ಸಕಲ ಸಬ್ಧಕ್ತರು ಈ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಬೇಕಾಗಿ ಮಂಡಳಿ ಅಧ್ಯಕ್ಷ ರಾಜು ರೊಟ್ಟಿ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 