ವಿನಾಯಕನಿಗೆ ಪಡಿ ಪೂಜೆ ಹಾಗೂ ಮಹಾ ಮಂಗಳಾರತಿ
Padi Puja and Maha Mangala Aarti to Lord Vinayaka
ಗದಗ 01 : ನಗರ ಹೃದಯ ಭಾಗದ ಸಾಂಸ್ಕೃತಿಕ ನಗರಿ ಬಸವೇಶ್ವರ ನಗರದ ಶ್ರೀ ವರಸಿದ್ಧಿ ವಿನಾಯಕ ಮಿತ್ರ ಮಂಡಳಿ ವತಿಯಿಂದ 133 ನೇ ವರ್ಷದ ಸಾರ್ವಜನಿಕ ಹಾಗೂ ನಮ್ಮ ಮಂಡಳಿಯ 27ನೇ ವರ್ಷದ ಗಣೇಶೋತ್ಸವ-2025 ಅಂಗವಾಗಿ ಸೆ. 02ರಂದು ಸಂಜೆ 07:00 ಕ್ಕೆ ಗಣೇಶನಿಗೆ ಪ್ರೀಯವಾದ “ಪಡಿ ಪೂಜೆ ಹಾಗೂ ಮಹಾ ಮಂಗಳಾರತಿ” ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಈ ಪೂಜಾ ಕಾರ್ಯಕ್ರವನ್ನು ಶ್ರೀ ಸೋಮೇಶ್ವರ ದೇವಸ್ಥಾನದ ಅರ್ಚಕರಾದ ಕು. ಪ್ರದೀಪ ಹಿರೇಮಠ, ಕು. ರಾಚಯ್ಯ ಬಾಗಲಕೋಟಮಠ ಅವರ ನೇರವೆರಿಸಿಲಿದ್ದಾರೆ ಜೊತೆಗೆ ಈ ಧಾರ್ಮಿಕ ಕಾರ್ಯಕ್ಕೆ ಶ್ರೀ ಸೋಮೇಶ್ವರ ಸೇವಾ ಸಮಿತಿ ಸಹಕಾರ ನೀಡಲಿದೆ. ಕಾರಣ ಅವಳಿ ನಗರದ ಸಕಲ ಸಬ್ಧಕ್ತರು ಈ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಬೇಕಾಗಿ ಮಂಡಳಿ ಅಧ್ಯಕ್ಷ ರಾಜು ರೊಟ್ಟಿ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 