ಪಹಲ್ಗಾಮ್ ಉಗ್ರ ದಾಳಿ: ಮೃತರ ಕುಟುಂಬಕ್ಕೆ 50 ಲಕ್ಷ ಪರಿಹಾರ, ಉದ್ಯೋಗ: ಸಿಎಂ ಫಡಣವೀಸ್
Pahalgam terror attack: Rs 50 lakh compensation, job for the family of the deceased: CM Fadnavis
ಮುಂಬೈ 29: ಕಳೆದ ವಾರ ಕಾಶ್ಮೀರದ ಪಹಲ್ಗಾಮ್ನಲ್ಲಿ ಉಗ್ರರ ದಾಳಿಗೆ ಸಿಲುಕಿ ಮೃತಪಟ್ಟ ರಾಜ್ಯದ ಆರು ವ್ಯಕ್ತಿಗಳ ಕುಟುಂಬಕ್ಕೆ ತಲಾ ₹50 ಲಕ್ಷ ಪರಿಹಾರ ಮತ್ತು ಮೃತರ ಹತ್ತಿರದ ಸಂಬಂಧಿಗೆ ಉದ್ಯೋಗ ಕಲ್ಪಿಸಲಾಗುವುದು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಅವರು ಮಂಗಳವಾರ ಹೇಳಿದ್ದಾರೆ.
ಸಂತ್ರಸ್ತರ
ಕುಟುಂಬದೊಂದಿಗೆ ರಾಜ್ಯ ಸರ್ಕಾರ ದೃಢವಾಗಿ ನಿಲ್ಲಲಿದೆ ಎಂದು ಫಡಣವೀಸ್ ಭರವಸೆ ನೀಡಿದರು.
ಏ.22ರಂದು ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿಯಲ್ಲಿ 20ಕ್ಕೂ ಹೆಚ್ಚು ಮಂದಿ ಅಮಾಯಕ ನಾಗರಿಕರು ಉಸಿರು ಚೆಲ್ಲಿದ್ದರು. ಅವರಲ್ಲಿ ಆರು ಮಂದಿ ಮಹಾರಾಷ್ಟ್ರದವರು. ಮೂವರು ಠಾಣೆ ಜಿಲ್ಲೆಯವರು, ಇಬ್ಬರು ಪುಣೆ ಮತ್ತು ಒಬ್ಬರು ನವಿ ಮುಂಬೈ ನಿವಾಸಿಗಳಾಗಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 