ಶ್ರೀರಾಮ ದೇಗುಲದ ಬಗ್ಗೆ ಪ್ರಶ್ನಿಸುವ ಯಾವುದೇ ಅಧಿಕಾರ ಪಾಕಿಸ್ತಾನಕ್ಕಿಲ್ಲ: ಭಾರತ
ನವದೆಹಲಿ, ಮೇ 29, ಅಯೋಧ್ಯೆಯಲ್ಲಿ ಶ್ರೀರಾಮ ದೇವಾಲಯದ ನಿರ್ಮಾಣವು ಸಂಪೂರ್ಣವಾಗಿ ದೇಶದ ಆಂತರಿಕ ವ್ಯವಹಾರವಾಗಿದ್ದು, ಈ ಕುರಿತು ಪ್ರಶ್ನಿಸುವ ಯಾವುದೇ ಅಧಿಕಾರ ಪಾಕಿಸ್ತಾನಕ್ಕಿಲ್ಲ ಎಂದು ಭಾರತ ಸ್ಪಷ್ಟಪಡಿಸಿದೆ.ಉತ್ತರಪ್ರದೇಶದ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಕುರಿತು ಪಾಕಿಸ್ತಾನದ ಅಭಿಪ್ರಾಯ ಅಸಂಬದ್ಧವಾದುದು ಎಂದು ನೆರೆಯ ದೇಶಕ್ಕೆ ವಿದೇಶಾಂಗ ಸಚಿವಾಲಯ ತಿರುಗೇಟು ನೀಡಿದೆ. ದೇವಾಲಯದ ನಿರ್ಮಾಣವನ್ನು ಪ್ರಾರಂಭಿಸಲು 2019 ನವೆಂಬರ್ 9 ರಂದು ಭಾರತೀಯ ಸುಪ್ರೀಂ ಕೋರ್ಟ್ ನೀಡಿದ ತೀರ್ಪು ವಿವಾದದ ಮುಂದುವರಿದ ಭಾಗವಾಗಿದೆ, ಇದು ನ್ಯಾಯದ ಬೇಡಿಕೆಗಳನ್ನು ಎತ್ತಿಹಿಡಿಯುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ" ಎಂದು ಪಾಕಿಸ್ತಾನ ಇತ್ತೀಚೆಗೆ ಹೇಳಿಕೆ ನೀಡಿತ್ತು.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 