ಮಾರ್ಚ್ 30ರಂದು ವಿದ್ಯಾಪೀಠದಲ್ಲಿ ಪಂಚಾಂಗ ಶ್ರವಣ
Panchanga Shravan at Vidyapeeth on March 30th
ಬೆಳಗಾವಿ 29: ಇಲ್ಲಿಯ ರೈಲ್ವೆ ಮೇಲ್ಸೇತುವೆ ಬಳಿಯ ವಿದ್ಯಾ ವಿಹಾರ ವಿದ್ಯಾಪೀಠ, ಶ್ರೀ ರಾಘವೇಂದ್ರ ಸ್ವಾಮಿಗಳ ನವ ವೃಂದಾವನದಲ್ಲಿ ಯುಗಾದಿ ಮಹೋತ್ಸವ ರವಿವಾರ 30 ಮಾರ್ಚ್ 2025ರಂದು ನಡೆಯಲಿದೆ.
ಕುಲಪತಿ ವಿಜಯೇಂದ್ರ ಶರ್ಮಾ ರಿಂದ ಸಂಜೆ 6:00 ರಿಂದ ಪಂಚಾಂಗ ಶ್ರವಣ ವರ್ಷ ಭವಿಷ್ಯ, ದ್ವಾದಶ ರಾಶಿ ಭವಿಷ್ಯ ಕುರಿತು ಪ್ರವಚನ, ವಸಂತ ಪೂಜೆ ನಡೆಯಲಿದೆ.
ಯುಗಾದಿ ಮಹೋತ್ಸವದಲ್ಲಿ ಪಾಲ್ಗೊಂಡು ಶ್ರೀ ಗುರುಗಳ ಅನುಗ್ರಹಕ್ಕೆ ಪಾತ್ರರಾಗುವಂತೆ ಗೌರವ ಕಾರ್ಯದರ್ಶಿ ತಿಳಿಸಿದ್ದಾರೆ.
ಬೈಲಹೊಂಗಲದಲ್ಲಿ ಮಳೆಯ ಅರ್ಭಟ : ನದಿಯಂತಾದ ರಸ್ತೆಗಳು, ನೀರಿನ ಸೆಳೆತಕ್ಕೆ ಸಿಲುಕಿದ ದ್ವಿಚಕ್ರ ವಾಹನಗಳು
ಕನ್ನಡಪರ ನಿರ್ಣಯಕ್ಕೆ ಹಿಂದೇಟು : ಪಾಲಿಕೆಯಲ್ಲಿ ನಿರ್ಣಯ ಮಂಡಿಸಲು ಮುಂದಾದ ಶಾಸಕ ಸೇಠ್
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ
ಖಾತೆ ಮುಟ್ಟುಗೋಲಾದರೂ ಶಿವಂ ಸಂಸ್ಥೆಗೆ ಜನರಿಂದ ಇನ್ನೂ ದುಡ್ಡು ಠೇವಣಿ : ವಂಚನೆ ಜಾಲದಿಂದ ದೂರ ಇರಿ, ಜನರಿಗೆ ಸಿಐಡಿ ಡಿಐಜಿಪಿ ಗುಳೇದ್ ಮನವಿ
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ 