ಪಾಂಡುರಂಗ ವಿಠಲ ಪ್ರವಚನ ಕಾರ್ಯಕ್ರಮ
Panduranga Vithala discourse program
ತಾಳಿಕೋಟಿ10 : ಪಟ್ಟಣದ ವಿಠಲ ಮಂದಿರ ಟ್ರಸ್ಟ್ ಸಮಿತಿಯಿಂದ ಹಮ್ಮಿಕೊಂಡ ಪಾಂಡುರಂಗ ವಿಠಲ ಪ್ರವಚನ ಕಾರ್ಯಕ್ರಮದ ಮಂಗಲೋತ್ಸವದಲ್ಲಿ ಪ್ರವಚನಕಾರ ಪೂಜ್ಯ ಸಿದ್ದರಾಮ ಶಿವಯೋಗಿಗಳನ್ನು ಪತ್ರಕರ್ತ ಬಳಗದ ವತಿಯಿಂದ ಗೌರವ ಸಮರೆ್ಣ ಸಲ್ಲಿಸಲಾಯಿತು. ಪತ್ರಕರ್ತರಾದ ಅಬ್ದುಲ್ ಗನಿ ಮಕಾಂದಾರ,ಸಂಜಯಸಿಂಗ್ ರಜಪೂತ,ವಿಜಯ್ ಕಲಾಲ,ಪ್ರವೀಣ ರೆಡ್ಡಿ,ಸಂಗನಗೌಡ ಗಬಸಾವಳಗಿ ಹಾಗೂ ಗುರುನಾಥಗೌಡ ಇದ್ದರು.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 