ಮಕ್ಕಳ ಆರೋಗ್ಯದ ಬಗ್ಗೆ ಪಾಲರು ಕಾಳಜಿ ವಹಿಸಿ: ವೀಣಾ ಮರಾಠೆ
Parents should take care of their children's health: Veena Marathe
ಗುರ್ಲಾಪೂರ, 22 : ಮಕ್ಕಳ ಆರೋಗ್ಯ ದ್ರಷ್ಟಿಯಿಂದ ಪ್ರತಿಯೊಬ್ಬ ಮಗಿವಿನ ಪಾಲಕರು ಕಾಳಜಿ ವಹಿಸಿಬೇಕು ಎಂದು ಆಶಾ ಕಾರ್ಯಕರ್ತೆಯರಾದ ಶ್ರೀಮತಿ ವೀಣಾ ಮರಾಠೆ ಇವರು ಗ್ರಾಮದ ಮುಗಳಖೋಡ ತೋಟದ ಶಾಲೆಯ ಆವರಣದಲ್ಲಿ ಐದು ವರ್ಷದೊಳಗಿನ ಮಕ್ಕಳಿಗೆ ಪೋಲಿಯೊ ಹನಿಯನ್ನು ಹಾಕಿ ಅಬಿಯಾಣಕ್ಕೆ ಚಾಲಣೆ ನಿಡಿದರು.
ಈ ಸಂದರ್ಬದಲ್ಲಿ ಪ್ರಗತಿ ಪರ ರೈತರಾದ ಮಹಾದೇವ ಮುಗಳಖೊಡ ಮಕ್ಕಳಿಗೆ ಪೋಲಿಯೊ ಹನಿ ಹಾಕಿ ಸಿಹಿ ವಿತರಿಸಿದರು. ಅಂಗನವಾಡಿ ಶಿಕ್ಷಕಿಯರಾದ ಶ್ರೀ ಮತಿ ಲಕ್ಷ್ಮಿ ಮುಗಳಖೋಡ.ಶಿವಲಿಂಗವ್ವ ಸುಳ್ಳನ್ನವರ. ಮುದ್ದು ಮಕ್ಕಳು ತಾಯಂದಿಯರು ಉಪಸ್ಥಿತರಿದ್ದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 