ವಕ್ಫ್ ತಿದ್ದುಪಡಿ ಮಸೂದೆ ಅಂಗೀಕಾರ ನವ ಯುಗಕ್ಕೆ ನಾಂದಿ: ಬೆಲ್ಲದ
Passage of Waqf Amendment Bill marks the beginning of a new era: Bellada
ಧಾರವಾಡ 05: ವಕ್ಫ್ ತಿದ್ದುಪಡಿ ಮಸೂದೆ ಅಂಗೀಕಾರವು ನವಭಾರತದ ನವ ಯುಗಕ್ಕೆ ನಾಂದಿ ಎಂದು ವಿಧಾನಸಭೆಯ ಪ್ರತಿಪಕ್ಷ ಉಪನಾಯಕ ಅರವಿಂದ ಬೆಲ್ಲದ ಅಭಿಪ್ರಾಯಪಟ್ಟಿದ್ದಾರೆ.
ವಕ್ಪ್ ಆಸ್ತಿಗಳ ಏಕೀಕೃತ ನಿರ್ವಹಣೆಗಾಗಿ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಎನ್ ಡಿ ಎ ಸರ್ಕಾರವು ಮಂಡಿಸಿದ್ದ ವಕ್ಫ್ ತಿದ್ದುಪಡಿ ಮಸೂದೆಯು ರಾಜ್ಯಸಭೆಯಲ್ಲಿ 128 ಮತಗಳನ್ನು ಪಡೆಯುವ ಮೂಲಕ ಅಂಗೀಕಾರಗೊಂಡಿರುವುದು ಸಂತಸದ ಸಂಗತಿ. ಇದರಿಂದ, ದಶಕಗಳಿಂದ ನಡೆಯುತ್ತಿದ್ದ ಅಕ್ರಮ ಭೂಮಿ ಒತ್ತುವರಿ ಹಾಗೂ ಭೂ ಅವ್ಯವಹಾರಗಳಿಗೆ ತೆರೆ ಬೀಳಲಿದೆ.
ಈ ಮಸೂದೆಯು ಪಾರದರ್ಶಕತೆ, ಹೊಣೆಗಾರಿಕೆ ಮತ್ತು ನ್ಯಾಯಯುತ ಮೌಲ್ಯಗಳನ್ನು ಒಳಗೊಂಡಿದ್ದು, ಉತ್ತಮ ಆಡಳಿತ ಹಾಗೂ ನವಭಾರತದ ನಿರ್ಮಾಣ ದತ್ತ ಮತ್ತೊಂದು ಬಲಿಷ್ಠ ಹೆಜ್ಜೆಯಾಗಿದೆ. ನಿಜಕ್ಕೂ, ಇದು ಜನಸಾಮಾನ್ಯರ ಹಕ್ಕುಗಳ ರಕ್ಷಣೆಗೆ ದಾರೀದೀಪ ಎಂದು ಅವರು ಹೇಳಿದ್ದಾರೆ.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 