ವಕ್ಫ್ ತಿದ್ದುಪಡಿ ಮಸೂದೆ ಅಂಗೀಕಾರ ನವ ಯುಗಕ್ಕೆ ನಾಂದಿ: ಬೆಲ್ಲದ
Passage of Waqf Amendment Bill marks the beginning of a new era: Bellada
ಧಾರವಾಡ 05: ವಕ್ಫ್ ತಿದ್ದುಪಡಿ ಮಸೂದೆ ಅಂಗೀಕಾರವು ನವಭಾರತದ ನವ ಯುಗಕ್ಕೆ ನಾಂದಿ ಎಂದು ವಿಧಾನಸಭೆಯ ಪ್ರತಿಪಕ್ಷ ಉಪನಾಯಕ ಅರವಿಂದ ಬೆಲ್ಲದ ಅಭಿಪ್ರಾಯಪಟ್ಟಿದ್ದಾರೆ.
ವಕ್ಪ್ ಆಸ್ತಿಗಳ ಏಕೀಕೃತ ನಿರ್ವಹಣೆಗಾಗಿ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಎನ್ ಡಿ ಎ ಸರ್ಕಾರವು ಮಂಡಿಸಿದ್ದ ವಕ್ಫ್ ತಿದ್ದುಪಡಿ ಮಸೂದೆಯು ರಾಜ್ಯಸಭೆಯಲ್ಲಿ 128 ಮತಗಳನ್ನು ಪಡೆಯುವ ಮೂಲಕ ಅಂಗೀಕಾರಗೊಂಡಿರುವುದು ಸಂತಸದ ಸಂಗತಿ. ಇದರಿಂದ, ದಶಕಗಳಿಂದ ನಡೆಯುತ್ತಿದ್ದ ಅಕ್ರಮ ಭೂಮಿ ಒತ್ತುವರಿ ಹಾಗೂ ಭೂ ಅವ್ಯವಹಾರಗಳಿಗೆ ತೆರೆ ಬೀಳಲಿದೆ.
ಈ ಮಸೂದೆಯು ಪಾರದರ್ಶಕತೆ, ಹೊಣೆಗಾರಿಕೆ ಮತ್ತು ನ್ಯಾಯಯುತ ಮೌಲ್ಯಗಳನ್ನು ಒಳಗೊಂಡಿದ್ದು, ಉತ್ತಮ ಆಡಳಿತ ಹಾಗೂ ನವಭಾರತದ ನಿರ್ಮಾಣ ದತ್ತ ಮತ್ತೊಂದು ಬಲಿಷ್ಠ ಹೆಜ್ಜೆಯಾಗಿದೆ. ನಿಜಕ್ಕೂ, ಇದು ಜನಸಾಮಾನ್ಯರ ಹಕ್ಕುಗಳ ರಕ್ಷಣೆಗೆ ದಾರೀದೀಪ ಎಂದು ಅವರು ಹೇಳಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 