ಅಪಘಾತಕೀಡಾದ ವ್ಯಕ್ತಿ ಕೈಯಲ್ಲಿ ಸ್ಲಾಯನ್ ಬಾಟಲ ಕೊಟ್ಟ ಜಿಲ್ಲಾ ಆಸ್ಪತ್ರೆ ಸಿಬ್ಬಂದಿ
ಬೆಳಗಾವಿ ಜು.3: ನಗರದ ಜಿಲ್ಲಾ ಆಸ್ಪತ್ರೆಯ ಸಿಬ್ಬಂದಿಗಳು ರೋಗಿಯ ಕೈಯಲ್ಲಿ ಸ್ಲಾಯನ್ ಬಾಟಲ್ ಕೊಟ್ಟು ಅಂಬುಲೆನ್ಸ್ಗೆ ಹತ್ತಿಸಿಕೊಂಡ ಅಮಾನವೀಯ ಘಟನೆ ಗುರುವಾರ ಬೆಳಿಗ್ಗೆ ನಡೆದಿದೆ.
ಶುಕ್ರವಾರ ಅಪಘಾತದಲ್ಲಿ ಗಾಯಗೊಂಡ ಯುವಕ ಬೀಮ್ಸ್ ಆಸ್ಪತ್ರೆಯ ತುತರ್ು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ. ಯುವಕನ್ನು ಸಾಮಾನ್ಯ ವಾಡರ್್ಗೆ ಸ್ಥಳಾಂತರ ಮಾಡುವ ವೇಳೆಯಲ್ಲಿ ಆಸ್ಪತ್ರೆಯ ಸಿಬ್ಬಂದಿ ಸ್ಲಾಯನ್ ಬಾಟಲ್ ಅನ್ನು ರೋಗಿಯ ಕೈಯಲ್ಲಿಯೇ ಕೊಟ್ಟು ಅಂಬುಲೆನ್ಸ್ ಹತ್ತಿಸಿದ್ದಾರೆ. ಜಿಲ್ಲಾಸ್ಪತ್ರೆಯ ಸಿಬ್ಬಂದಿಯ ವಿರುದ್ಧ ಜನರು ಆಕ್ರೋಶ್ ವ್ಯಕ್ತ ಪಡಿಸಿದ್ದಾರೆ.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 