ಪಾಟೀಲಗೆ ಪಿಹೆಚ್.ಡಿ ಪ್ರದಾನ
ಧಾರವಾಡ :ಇಲ್ಲಿನ ವಲಯ ಅರಣ್ಯ ಅಧಿಕಾರಿ ಶ್ರೀಕಾಂತ ಎಂ.ಪಾಟೀಲ ಅವರಿಗೆ ಕನರ್ಾಟಕ ವಿಶ್ವ ವಿದ್ಯಾಲಯ ಪಿ.ಹೆಚ್.ಡಿ ಪದವಿ ನೀಡಿದೆ. ಅವರು ರಸಾಯನಶಾಸ್ತ್ರ ವಿಭಾಗದ ನಿವೃತ್ತ ಪ್ರಾಧ್ಯಾಪಕ ಡಾ.ಎಸ್.ಟಿ.ನಂದಿಬೇವೂರ ಅವರ ಮಾರ್ಗದರ್ಶನದಲ್ಲಿ "ಮೆಕ್ಯಾನಿಸ್ಟಿಕ್ ಸ್ಟಡೀಸ್ ಆಫ್ ಸಮ್ ಫಾಮರ್ಾಸೂಟಿಕಲಿ ಇಂಪಾರ್ಟಂಟ ಕಂಪೌಂಡ್ಸ್ ಬೈ ಕೈನೆಟಿಕ್ಸ್ ಆ್ಯಂಡ್ ವೊಲ್ಟಾಮೆಟ್ರಿಕ್ ಮೆಥಡ್ಸ್" ಎಂಬ ಮಹಾಪ್ರಬಂಧ ಮಂಡಿಸಿದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 