ಮಕ್ಕಳಲ್ಲಿ ದೇಶಾಭಿಮಾನ ಮೂಡಿಸಬೇಕು
ಲೋಕದರ್ಶನ ವರದಿ
ಯರಗಟ್ಟಿ 28: ಗಿಡವಾಗಿ ಬಗ್ಗುದು ಮರವಾಗಿ ಬಗ್ಗಿತೇ ಎಂಬ ಗಾದೆಯಂತೆ ಪ್ರಾಥಮಿಕ ಹಂತದಲ್ಲಿ ಇರುವಾಗಲೇ ಶಿಕ್ಷಕರು ಮಕ್ಕಳಲ್ಲಿ ದೇಶಾಭಿಮಾನ ಬೆಳಿಸಬೇಕು ಎಂದು ಮಾಜಿ ಸೈನಿಕ ಕುಮಾರ ಹಿರೇಮಠ ಹೇಳಿದರು ಇಲ್ಲಿನ ಡಾ.ಬಿ.ಆರ್.ಅಂಬೇಡ್ಕರ ಸರಕಾರಿ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ 71ನೇ ಗಣರಾಜ್ಯೋತ್ಸವದ ಅಂಗವಾಗಿ ವೀರಶೈವ ಲಿಂಗಾಯತ ತಾಲೂಕಾ ಯುವ ಘಟಕದ ವತಿಯಿಂದ ಬುಂದೆ ಲಾಡು ಲಾಡು ಹಾಗೂ ಚಾಕಲೇಟ್ ವಿತರಿಸಿ ಮಾತನಾಡುತ್ತಾ ಇಂದಿನ ಯುವಕರು ಹೆಚ್ಚಾಗಿ ದುಶ್ಚಟಗಳಿಗೆ ದಾಸರಾಗಿ ತಮ್ಮ ಅಮೂಲ್ಯವಾದ ಬದುಕನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದರು. ವೀರಶೈವ ಲಿಂಗಾಯತ ಯುವ ಘಟಕಾಧ್ಯಕ್ಷ ಶಿವುಕುಮಾರ ಜಕಾತಿ, ಉಪಾಧ್ಯಕ್ಷ ಶಿವಾನಂದ ಬಳಿಗಾರ, ಕಾರ್ಯಾಧ್ಯಕ್ಷ ಈರಣ್ಣ ಹುಲ್ಲೂರ, ಎಸ್ಡಿಎಮ್ಸಿ ಉಪಾಧ್ಯಕ್ಷ ರಫೀಕ್.ಡಿ.ಕೆ, ಮುಖ್ಯ ಶಿಕ್ಷಕ ಪುಂಡಲೀಕ ತಳವಾರ, ಶಿಕ್ಷಕರಾದ ವಿಜಯ ಮರಡಿ, ಬಿ.ಎ.ದೇಸಾಯಿ, ಆರ್.ಎ.ಗಂಗೂರ, ಎಮ್.ಎಚ್.ಮಾಕನ್ನವರ, ಎ.ಕೆ.ನಧಾಫ, ಯು.ಕೆ.ಜೋಶಿ, ಎಸ್.ಬಿ.ಗೂರನವರ ಮುಂತಾದವರಿದ್ದರು.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 