ಗಣೇಶನಿಗೆ ಘೋಷ್ ವಾದನದ ಮೂಲಕ ವಂದನೆ
Paying tribute to Lord Ganesha through *Ghosh* performance
ಲೋಕದರ್ಶನ ವರದಿ
ಬೆಳಗಾವಿ, ಸೆ.18: ಪಟ್ಟಣದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಘೋಷ್ ತಂಡದ ವತಿಯಿಂದ ನಗರದ ವಿವಿಧೆಡೆ ಪ್ರತಿಷ್ಠಾಪಿಸಲಾಗಿರುವ ಗಣೇಶ ಮೂರ್ತಿಗಳಿಗೆ “ಗಣೇಶ ವಂದನಾ” ಕಾರ್ಯಕ್ರಮ ನಡೆಯಿತು. ಗಣೇಶ ಚತುರ್ಥಿಗೂ ಮುನ್ನ ನಗರದ ಗಲ್ಲಿಗಲ್ಲಿಗಳಲ್ಲಿ ಪ್ರತಿಷ್ಠಾಪಿಸಲಾಗಿರುವ ಗಣೇಶ ಮೂರ್ತಿಗಳ ಎದುರು ಘೋಷ್ ವಾದನದ ಮೂಲಕ ವಂದನೆ ಸಲ್ಲಿಸಲಾಯಿತು. ಗಣೇಶ ಪ್ರತಿಷ್ಠಾಪನೆ ಸ್ಥಳಗಳಲ್ಲಿ ಹೂವಿನ ಅಲಂಕಾರ ಹಾಗೂ ರಂಗೋಲಿ ಚಿತ್ತಾರ ಬಿಡಿಸಿ ಸ್ವಾಗತ ಕೋರಲಾಯಿತು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 