ಜನರಿಗೊಬ್ಬ ‘ನಾಯಕ’ ಬೇಕೇ: ಉಪ್ಪಿ
ಬೆಂಗಳೂರು, ಜ 11,ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯವಾಗಿದ್ದು, ಜನರ ತಲೆಗೆ ಹುಳ ಬಿಡುವ ನಟ, ರಾಜಕಾರಣಿ ಉಪೇಂದ್ರ ‘ನಾಯಕ’ ಬೇಕೇ ಎಂದು ಪ್ರಶ್ನಿಸಿದ್ದಾರೆ “ಸರ್ಕಾರದ ಬೊಕ್ಕಸದಲ್ಲಿರುವ ಒಂದೊಂದು ಪೈಸೆಯೂ ನಿಮ್ಮದು ಅಂದಮೇಲೆ ಅದರ ಮೇಲಿನ ಅಧಿಕಾರ,ನಿರ್ಧಾರ ನಿಮ್ಮದೇ ಆಗಿರಬೇಕಲ್ಲವೇ ? ಬರೀ ಸಂಬಳಕ್ಕೆ ಕೆಲಸ ಮಾಡುವ ಕಾರ್ಮಿಕ ಮತ್ತು ತಂತ್ರಜ್ಞಾನದಿಂದ ಇದನ್ನು ನೀವೇ ಮಾಡಬಹುದು ಎಂದಾದರೆ ಒಬ್ಬ ನಾಯಕ ನಿಮಗೆ ಬೇಕೇ ?” ಎಂದು ಟ್ವೀಟ್ ಮಾಡಿದ್ದಾರೆ.
ಮತ್ತೊಂದು ಟ್ವೀಟ್ನಲ್ಲಿ, “ವಿಚಾರ” ಮುಖ್ಯ “ನಾನು” ಎಂಬುದು ಪ್ರಜಾಕೀಯದಲ್ಲಿ ಮುಖ್ಯವಲ್ಲ ಎಂದು ಹೇಳುತ್ತಲೇ ಬರುತ್ತಿದ್ದೇವೆ. ಆ ಅರ್ಥದಲ್ಲೇ ಉಪ್ಪಿ ಚುನಾವಣೆಗೆ ನಿಲ್ಲುವುದು ಬಿಡುವುದು ಮುಖ್ಯವಲ್ಲ ನಾಯಕನ ನಿರೀಕ್ಷೆ ಬೇಡ , ವ್ಯಕ್ತಿ, ಪಕ್ಷ ನೋಡದೇ ವಿಚಾರಕ್ಕೆ ಮತ ನೀಡಬೇಕು ಎಂದು ಹೇಳಿದ್ದೆ. ಇದು ಸರಿಯಲ್ಲವೇ ? ಈ ವ್ಯವಸ್ಥೆ ತರುವುದೇ ನಮ್ಮೆಲ್ಲರ ಜವಾಬ್ದಾರಿಯಲ್ಲವೇ ಎಂದು ಉಪೇಂದ್ರ ಕೇಳಿದ್ದಾರೆ.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 