ಮಾಂಸ ಖರೀದಿಗಾಗಿ ಮುಗಿಬಿದ್ದ ಜನತೆ.
ಆನೇಕಲ್, ಮೇ 24,ಲಾಕ್ ಡೌನ್ ನಿಮಯ ಜಾರಿಯಲ್ಲಿ ಇದ್ದರೂ ಅನೇಕಲ್ ನಲ್ಲಿ ಜನಸಾಮಾನ್ಯರು ಮಾಂಸಕ್ಕಾಗಿ ಲಾಕ್ಡೌನ್ ನಿಯಮ ಉಲ್ಲಂಘಿಸಿ ಮುಗಿಬಿದ್ದಿರುವ ಘಟನೆ ವರದಿಯಾಗಿದೆ. ಮಾಂಸ ಖರೀರಿಸಲು ಲಾಕ್ಡೌನ್ ನಿಯಮ ಉಲ್ಲಂಘನೆ ರಾಜರೋಷವಾಗಿ ನಡೆದಿದ್ದು ಮಾಂಸದ ಅಂಗಡಿ ಮುಂದೆ ಜನಜಂಗಳಿಯೆ ಜಮಾವಣೆಗೊಂಡಿದೆ. ಲಾಕ್ಡೌನ್ ಇದ್ದರೂ ಅದನ್ನು ಸಹ ಕ್ಯಾರೆ ಅನ್ನದೆ ಮಾಂಸದ ಅಂಗಡಿ ಮುಂದೆ ಅದೂ ಸಾಮಾಜಿಕ ಅಂತರವಿಲ್ಲದೆ, ಯಾವುದೇ ಮಾಸ್ಕ್ ಧರಿಸದೆ ಜನತೆ ಬಹಳ ಜನರು ಗಂಪು ಗುಂಪಾಗಿ ಸಾಲುಗಟ್ಟಿ ನಿಂತಿರುವ ದೃಶ್ಯ ತಾಲ್ಲೂಕಿನ ಮಾಯಸಂದ್ರ ಗ್ರಾಮದಲ್ಲಿ ಕಂಡು ಬಂದಿದೆ.
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ
ಖಾತೆ ಮುಟ್ಟುಗೋಲಾದರೂ ಶಿವಂ ಸಂಸ್ಥೆಗೆ ಜನರಿಂದ ಇನ್ನೂ ದುಡ್ಡು ಠೇವಣಿ : ವಂಚನೆ ಜಾಲದಿಂದ ದೂರ ಇರಿ, ಜನರಿಗೆ ಸಿಐಡಿ ಡಿಐಜಿಪಿ ಗುಳೇದ್ ಮನವಿ
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ 