ರಾಷ್ಟ್ರೀಯ ಟೈಕೊಂಡ ಸ್ಪರ್ಧೆ ಯಲ್ಲಿ ಸಾಧನೆ
ಧಾರವಾಡ 16: ರಾಜಸ್ಥಾನದ ಅಲವಾರದಲ್ಲಿ ನಡೆದ ರಾಷ್ಟ್ರೀಯ ಮಟ್ಟದ 65ನೇ ಟೈಕೊಂಡ ಸ್ಪರ್ಧೆ ಯಲ್ಲಿ ಕ್ಯಾರಕೊಪ್ಪದ ನವೋದಯ ಶಾಲೆಯ 7ನೇ ವರ್ಗದ ವಿದ್ಯಾರ್ಥಿ ಗಳಾದ ವಿನಯ (18 ಕೆ.ಜಿ.) ಬಂಗಾರ ಪದಕ, ಫಕ್ಕೀರೇಶ (21 ಕೆ.ಜಿ ) ಕಂಚಿನ ಪದಕ, ವಿರೇಶ (23 ಕೆ.ಜಿ ) ಕಂಚಿನ ಪದಕ ಪಡೆದು ಮತ್ತು 9ನೇ ವರ್ಗದ ವಿದ್ಯಾರ್ಥಿ ಸುಜಯ (25 ಕೆ.ಜಿ ) ಕಂಚಿನ ಪದಕ ಪಡೆದು ಶಾಲೆಯ ಕೀರ್ತಿ ಹೆಚ್ಚಿಸಿದ್ದಾರೆ.
ದೈಹಿಕ ಶಿಕ್ಷಣ ಬೋಧಕ ಮಾರುತಿ ಕುರಗುಂದ ಹಾಗೂ ಅಂಜಲಿ ಪರಪ್ಪ ವಿದ್ಯಾರ್ಥಿ ಗಳಿಗೆ ಟೈಕೊಂಡ ತರಬೇತಿ ಮತ್ತು ಮಾರ್ಗದರ್ಶನ ನೀಡಿದ್ದಾರೆ. ವಿದ್ಯಾರ್ಥಿ ಗಳ ಈ ಸಾಧನೆಗೆ ಶಾಲೆಯ ಪ್ರಾಚರ್ಾಯ ಮತ್ತು ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಯವರು ಪ್ರಶಂಸಿಸಿದ್ದಾರೆ.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 