ಅಗಸ್ಟ್ 01 ರಂದು ಜಂಗಮದ ಬದುಕು ನಾಟಕ ಪ್ರದರ್ಶನ
Performance of the play 'Jangamada Baduku' on August 1st
ಲೋಕದರ್ಶನ ವರದಿ
ಧಾರವಾಡ 29 : ರಂಗಾಯಣದ ಸುವರ್ಣ ಸಾಂಸ್ಕೃತಿಕ ಸಮುಚ್ಛಯ ಸಭಾಭವನದಲ್ಲಿ ಅಗಸ್ಟ್ 01 ರಂದು ಸಂಜೆ 6.30ಕ್ಕೆ ರಂಗಾಯಣದಿಂದ ಪ್ರಸನ್ನ ರಚಿಸಿ, ಯತೀಶ್ ಕೊಳ್ಳೇಗಾಲ ನಿರ್ದೇಶಿಸಿ, ಜಂಗಮರಾಟ ಪ್ರಸ್ತುತಿಯ “ಜಂಗಮದ ಬದುಕು” ನಾಟಕವನ್ನು ಏರಿ್ಡಸಿದೆ. ಈ ಸಂದರ್ಭದಲ್ಲಿ ರಂಗಾಯಣದ ನಿರ್ದೇಶಕರಾದ ಝಕೀರ ನದಾಫ ಅವರು ಉಪಸ್ಥಿತರಿರುವರು. ಪ್ರವೇಶ ದರ ರೂ.100/-ನ್ನು ನಿಗದಿಪಡಿಸಲಾಗಿದೆ. ಸಾಹಿತ್ಯಾಸಕ್ತರು, ರಂಗಾಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ರಂಗಾಯಣದ ಆಡಳಿತಾಧಿಕಾರಿಗಳಾದ ಶಶಿಕಲಾ ಹುಡೇದ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 