ವಾಜಪೇಯಿ ನಿಧನ ವೈಯಕ್ತಿಕ ನಷ್ಟ: ಅಟಲ್ ದತ್ತು ಪುತ್ರಿಗೆ ರಾಷ್ಟ್ರಪತಿ ಪತ್ರ
ನವದೆಹಲಿ 17: ಭಾರತ ರತ್ನ, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ದತ್ತು ಪುತ್ರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಸಂತಾಪ ಸೂಚಕ ಪತ್ರ ಬರೆದಿದ್ದು, ಅಟಲ್ ನಿಧನ ನಿಮಗೆ ವೈಯಕ್ತಿಕ ನಷ್ಟ ಎಂದು ಹೇಳಿದ್ದಾರೆ.
ಈ ದುಃಖದ ಗಳಿಗೆಯಲ್ಲಿ ನನ್ನ ಹೃತ್ಪೂರ್ವಕ ಭಾವನೆಗಳು ನಿಮ್ಮ ಮತ್ತು ನಿಮ್ಮ ಕುಟುಂದ ಇತರರೊಂದಿಗೆ ಇರುತ್ತವೆ. ಅಟಲ್ ಜೀ ಸಾವಿನಿಂದ ನಿಮಗೆ ಮತ್ತು ನಿಮ್ಮ ಕುಟುಂಬಕ್ಕೆ ವೈಯಕ್ತಿಕ ನಷ್ಟವಾಗಿದೆ ಎಂದು ರಾಷ್ಟ್ರಪತಿಗಳು ತಮ್ಮ ಪತ್ರದ ಮೂಲಕ ಸಂತಾಪ ಸೂಚಿಸಿದ್ದಾರೆ.
ವಾಜಪೇಯಿ ಅವರು ಒಬ್ಬ ಅಪರೂಪದ ಮತ್ತು ಆಧುನಿಕ ಭಾರತದ ರಾಷ್ಟ್ರೀಯ ರಾಜಕಾರಣಿಯಾಗಿದ್ದರು ಎಂದು ರಾಷ್ಟ್ರಪತಿಗಳು ಹೇಳಿದ್ದಾರೆ.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 