ವಾಜಪೇಯಿ ನಿಧನ ವೈಯಕ್ತಿಕ ನಷ್ಟ: ಅಟಲ್ ದತ್ತು ಪುತ್ರಿಗೆ ರಾಷ್ಟ್ರಪತಿ ಪತ್ರ
ನವದೆಹಲಿ 17: ಭಾರತ ರತ್ನ, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ದತ್ತು ಪುತ್ರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಸಂತಾಪ ಸೂಚಕ ಪತ್ರ ಬರೆದಿದ್ದು, ಅಟಲ್ ನಿಧನ ನಿಮಗೆ ವೈಯಕ್ತಿಕ ನಷ್ಟ ಎಂದು ಹೇಳಿದ್ದಾರೆ.
ಈ ದುಃಖದ ಗಳಿಗೆಯಲ್ಲಿ ನನ್ನ ಹೃತ್ಪೂರ್ವಕ ಭಾವನೆಗಳು ನಿಮ್ಮ ಮತ್ತು ನಿಮ್ಮ ಕುಟುಂದ ಇತರರೊಂದಿಗೆ ಇರುತ್ತವೆ. ಅಟಲ್ ಜೀ ಸಾವಿನಿಂದ ನಿಮಗೆ ಮತ್ತು ನಿಮ್ಮ ಕುಟುಂಬಕ್ಕೆ ವೈಯಕ್ತಿಕ ನಷ್ಟವಾಗಿದೆ ಎಂದು ರಾಷ್ಟ್ರಪತಿಗಳು ತಮ್ಮ ಪತ್ರದ ಮೂಲಕ ಸಂತಾಪ ಸೂಚಿಸಿದ್ದಾರೆ.
ವಾಜಪೇಯಿ ಅವರು ಒಬ್ಬ ಅಪರೂಪದ ಮತ್ತು ಆಧುನಿಕ ಭಾರತದ ರಾಷ್ಟ್ರೀಯ ರಾಜಕಾರಣಿಯಾಗಿದ್ದರು ಎಂದು ರಾಷ್ಟ್ರಪತಿಗಳು ಹೇಳಿದ್ದಾರೆ.
ಬೆಳಗಾವಿಯ ಜಿಮಖಾನಾ ಕ್ಲಬ್ನಲ್ಲಿ ಗುಂಡಿನ ದಾಳಿ; ವ್ಯಕ್ತಿ ಅದೃಷ್ಟವಶಾತ್ ಪಾರು
ವಾರಾಣಸಿಯ 27 ವರ್ಷದ ಯುವಕನಿಗೆ ಕೋವಿಡ್-19 ದೃಢ; ಬಿಎಚ್ಯು ಆಸ್ಪತ್ರೆಗೆ ದಾಖಲಾತಿ
ಕ್ಷುಲ್ಲಕ ಕಾರಣಕ್ಕೆ ಪಿಕಾಸಿಯಿಂದ ವ್ಯಕ್ತಿಯ ಹತ್ಯೆ : ಖಾನಾಪೂರ ತಾಲೂಕಿನಲ್ಲಿ ಘಟನೆ
ಟ್ರಂಪ್ ನೌಕಾ ದಿಗ್ಬಂಧನ ಕ್ರಮ ಘೋಷಣೆ; ಇರಾನ್ ಮೇಲೆ ಅಮೆರಿಕದ ಮೂರನೇ ರಾತ್ರಿ ದಾಳಿ
ಹೆಚ್ಚಿನ ಬಡ್ಡಿ ಆಮಿಷ, 25.79 ಕೋಟಿ ವಂಚನೆ: ಮುಖ್ಯ ಆರೋಪಿ ಬಂಧನ: ನೊಂದವರು ಮಾಳಮಾರುತಿ ಠಾಣೆಗೆ ಸಂಪರ್ಕಿಸಿ
ಶ್ರೀಮುರಳಿ ಅಭಿನಯದ ‘ಪರಾಕ್’ ಟೀಸರ್ ಬಿಡುಗಡೆ; ಭರ್ಜರಿ ಆ್ಯಕ್ಷನ್ ಮತ್ತು ತೀವ್ರ ಕಥಾಹಂದರದ ಸುಳಿವು 