ವಾಜಪೇಯಿ ನಿಧನ ವೈಯಕ್ತಿಕ ನಷ್ಟ: ಅಟಲ್ ದತ್ತು ಪುತ್ರಿಗೆ ರಾಷ್ಟ್ರಪತಿ ಪತ್ರ
ನವದೆಹಲಿ 17: ಭಾರತ ರತ್ನ, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ದತ್ತು ಪುತ್ರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಸಂತಾಪ ಸೂಚಕ ಪತ್ರ ಬರೆದಿದ್ದು, ಅಟಲ್ ನಿಧನ ನಿಮಗೆ ವೈಯಕ್ತಿಕ ನಷ್ಟ ಎಂದು ಹೇಳಿದ್ದಾರೆ.
ಈ ದುಃಖದ ಗಳಿಗೆಯಲ್ಲಿ ನನ್ನ ಹೃತ್ಪೂರ್ವಕ ಭಾವನೆಗಳು ನಿಮ್ಮ ಮತ್ತು ನಿಮ್ಮ ಕುಟುಂದ ಇತರರೊಂದಿಗೆ ಇರುತ್ತವೆ. ಅಟಲ್ ಜೀ ಸಾವಿನಿಂದ ನಿಮಗೆ ಮತ್ತು ನಿಮ್ಮ ಕುಟುಂಬಕ್ಕೆ ವೈಯಕ್ತಿಕ ನಷ್ಟವಾಗಿದೆ ಎಂದು ರಾಷ್ಟ್ರಪತಿಗಳು ತಮ್ಮ ಪತ್ರದ ಮೂಲಕ ಸಂತಾಪ ಸೂಚಿಸಿದ್ದಾರೆ.
ವಾಜಪೇಯಿ ಅವರು ಒಬ್ಬ ಅಪರೂಪದ ಮತ್ತು ಆಧುನಿಕ ಭಾರತದ ರಾಷ್ಟ್ರೀಯ ರಾಜಕಾರಣಿಯಾಗಿದ್ದರು ಎಂದು ರಾಷ್ಟ್ರಪತಿಗಳು ಹೇಳಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 