ಜಹುರಬಾಶಾ ಕಲೆಗಾರಗೆ ಪಿಎಚ್ಡಿ ಪದವಿ
PhD degree for Jahurabasha Kalegara
ಲೋಕದರ್ಶನ ವರದಿ
ಬೆಳಗಾವಿ 06: ಕಿತ್ತೂರು ರಾಣಿ ಚನ್ನಮ್ಮ ವಿಶ್ವ ವಿದ್ಯಾಲಯವು ಜಹುರಬಾಶಾ ಕಲೆಗಾರ ಅವರು ರಾಜ್ಯಶಾಸ್ತ್ರ ವಿಭಾಗಕ್ಕೆ ಸಲ್ಲಿಸಿದ “ಭಾರತ ಸ್ವಾತಂತ್ರ್ಯ ಹೊರಾಟದಲ್ಲಿ ಬೆಳಗಾವಿ ಜಿಲ್ಲೆಯ ಪಾತ್ರ : ಸಂಗೊಳ್ಳಿ ರಾಯಣ್ಣ ಮತ್ತು ಮಾಹಾದೇವಪ್ಪ ಪಟ್ಟಣ ಕುರಿತು ಅಧ್ಯಯನ” ಎಂಬ ಮಹಾಪ್ರಬಂದಕ್ಕೆ ಪಿಎಚ್ ಡಿ ಪದವಿ ನೀಡಿದೆ. ಇವರಿಗೆ ರಾಣಿ ಚನ್ನಮ್ಮ ವಿಶ್ವ ವಿದ್ಯಾಲಯದ ರಾಜ್ಯಶಾಸ್ತ್ರ ಅಧ್ಯಯನ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ. ಡಿ.ಜಿ. ಹನುಮಂತಪ್ಪ ಅವರು ಮಾರ್ಗದರ್ಶನ ನೀಡಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 