ಫೋಟೊ ಶೀರ್ಷಿಕೆ:
Photo Caption:
ಲೋಕದರ್ಶನ ವರದಿ
ಫೋಟೊ ಶೀರ್ಷಿಕೆ:
ರಾಯಬಾಗ: ಮಾರ್ಚ 2024ರ ಎಸ್.ಎಸ್.ಎಲ್.ಸಿ.ಪರೀಕ್ಷೆಯಲ್ಲಿ ರಾಯಬಾಗ ವಲಯಕ್ಕೆ ಪ್ರಥಮ ಸ್ಥಾನ ಪಡೆದ ಸರ್ಕಾರಿ ಪ್ರೌಢಶಾಲೆಗಳ 3 ವಿದ್ಯಾರ್ಥಿಗಳಿಗೆ ಶಾಸಕ ಡಿ.ಎಮ್.ಐಹೊಳೆ ಅವರು ಸೋಮವಾರ ಪಟ್ಟಣದ ಶಾಸಕ ಕಚೇರಿಯಲ್ಲಿ ಲ್ಯಾಪ್ಟ್ಯಾಪ್ಗಳನ್ನು ವಿತರಿಸಿದರು. ಬಿಒಒ ಬಸವರಾಜಪ್ಪ ಆರ್., ದೈಹಿಕ ಪರೀವಿಕ್ಷಕ ಎಮ್.ಪಿ.ಜಿರಗ್ಯಾಳ, ಎಇಇ ಆರ್.ಬಿ.ಮನವಡ್ಡರ, ಪೃಥ್ವಿರಾಜ ಜಾಧವ, ಸದಾನಂದ ಹಳಿಂಗಳಿ, ಸದಾಶಿವ ಘೋರೆ್ಡ, ಮಹೇಶ ಕರಮಡಿ, ಸಂಜು ಮೈಶಾಳೆ ಸೇರಿ ಅನೇಕರು ಇದ್ದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 