ಫೋಟೊ ಶೀರ್ಷಿಕೆ:
Photo Caption:
ಲೋಕದರ್ಶನ ವರದಿ
ಫೋಟೊ ಶೀರ್ಷಿಕೆ:
ರಾಯಬಾಗ: ಮಾರ್ಚ 2024ರ ಎಸ್.ಎಸ್.ಎಲ್.ಸಿ.ಪರೀಕ್ಷೆಯಲ್ಲಿ ರಾಯಬಾಗ ವಲಯಕ್ಕೆ ಪ್ರಥಮ ಸ್ಥಾನ ಪಡೆದ ಸರ್ಕಾರಿ ಪ್ರೌಢಶಾಲೆಗಳ 3 ವಿದ್ಯಾರ್ಥಿಗಳಿಗೆ ಶಾಸಕ ಡಿ.ಎಮ್.ಐಹೊಳೆ ಅವರು ಸೋಮವಾರ ಪಟ್ಟಣದ ಶಾಸಕ ಕಚೇರಿಯಲ್ಲಿ ಲ್ಯಾಪ್ಟ್ಯಾಪ್ಗಳನ್ನು ವಿತರಿಸಿದರು. ಬಿಒಒ ಬಸವರಾಜಪ್ಪ ಆರ್., ದೈಹಿಕ ಪರೀವಿಕ್ಷಕ ಎಮ್.ಪಿ.ಜಿರಗ್ಯಾಳ, ಎಇಇ ಆರ್.ಬಿ.ಮನವಡ್ಡರ, ಪೃಥ್ವಿರಾಜ ಜಾಧವ, ಸದಾನಂದ ಹಳಿಂಗಳಿ, ಸದಾಶಿವ ಘೋರೆ್ಡ, ಮಹೇಶ ಕರಮಡಿ, ಸಂಜು ಮೈಶಾಳೆ ಸೇರಿ ಅನೇಕರು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 