ಫೋಟೋ ಕ್ಯಾ
Photo ca
ಫೋಟೋ ಕ್ಯಾ
ತಾಳಿಕೋಟಿ ತಾಲೂಕಿನ ತಮದಡ್ಡಿ ಗ್ರಾಮದಲ್ಲಿ ಗ್ರಾಮದೇವತೆ ಹಾಗೂ ವೀರಭದ್ರೇಶ್ವರ ಜಾತ್ರಾ ಮಹೋತ್ಸವ ಹಾಗೂ ರಥೋತ್ಸವದ ಅಂಗವಾಗಿ ಬೃಹತ್ ಉಚಿತ ಆರೋಗ್ಯ,ರಕ್ತದಾನ ಹಾಗೂ ಕಣ್ಣಿನ ತಪಾಸಣಾ ಶಿಬಿರ ಶನಿವಾರ ಜರುಗಿತು.
ಶಿಬಿರದಲ್ಲಿ ತಾಲೂಕ ಆರೋಗ್ಯಾಧಿಕಾರಿ ಡಾ.ಸತೀಶ ತಿವಾರಿ,ಡಾ.ಎಸ್.ಬಿ.ಹುಕ್ಕೇರಿ,ಡಾ. ಗಂಗಾಂಬಿಕಾ ಪಾಟೀಲ,ಅನುಗ್ರಹ ಆಸ್ಪತ್ರೆಯ ಡಾ.ಪ್ರವೀಣ ಹಿರೇಮಠ, ಡಾ.ಮಹೇಶ ಪಾಟೀಲ,ಡಾ.ಶಾಂತಾ ಇಬ್ರಾಹಿಂಪೂರ,ಡಾ.ಅಕ್ಷಯ್ ತಾಳಿಕೋಟಿ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ತಮದಡ್ಡಿ,ಕೊಣ್ಣೂರಿನ ಸಿಬ್ಬಂದಿಗಳು ಆರೋಗ್ಯ ಸೇವಾ ಕಾರ್ಯ ನಿರ್ವಹಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 