ಫೋಟೋ ಕ್ಯಾ
Photo ca
ಫೋಟೋ ಕ್ಯಾ
ತಾಳಿಕೋಟಿ ತಾಲೂಕಿನ ತಮದಡ್ಡಿ ಗ್ರಾಮದಲ್ಲಿ ಗ್ರಾಮದೇವತೆ ಹಾಗೂ ವೀರಭದ್ರೇಶ್ವರ ಜಾತ್ರಾ ಮಹೋತ್ಸವ ಹಾಗೂ ರಥೋತ್ಸವದ ಅಂಗವಾಗಿ ಬೃಹತ್ ಉಚಿತ ಆರೋಗ್ಯ,ರಕ್ತದಾನ ಹಾಗೂ ಕಣ್ಣಿನ ತಪಾಸಣಾ ಶಿಬಿರ ಶನಿವಾರ ಜರುಗಿತು.
ಶಿಬಿರದಲ್ಲಿ ತಾಲೂಕ ಆರೋಗ್ಯಾಧಿಕಾರಿ ಡಾ.ಸತೀಶ ತಿವಾರಿ,ಡಾ.ಎಸ್.ಬಿ.ಹುಕ್ಕೇರಿ,ಡಾ. ಗಂಗಾಂಬಿಕಾ ಪಾಟೀಲ,ಅನುಗ್ರಹ ಆಸ್ಪತ್ರೆಯ ಡಾ.ಪ್ರವೀಣ ಹಿರೇಮಠ, ಡಾ.ಮಹೇಶ ಪಾಟೀಲ,ಡಾ.ಶಾಂತಾ ಇಬ್ರಾಹಿಂಪೂರ,ಡಾ.ಅಕ್ಷಯ್ ತಾಳಿಕೋಟಿ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ತಮದಡ್ಡಿ,ಕೊಣ್ಣೂರಿನ ಸಿಬ್ಬಂದಿಗಳು ಆರೋಗ್ಯ ಸೇವಾ ಕಾರ್ಯ ನಿರ್ವಹಿಸಿದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 