ಪ್ರಧಾನಿ ಮೋದಿ, ಅಮಿತ್ ಶಾ ಭೇಟಿಯಾಗಲಿರುವ ಚಿರಂಜೀವಿ
ನವದೆಹಲಿ, ಅ 16: ತೆಲುಗು ಚಿತ್ರರಂಗದ ಜನಪ್ರಿಯ ನಾಯಕ ನಟ ಚಿರಂಜೀವಿ, ತಾವು ಅಭಿನಯಿಸಿರುವ ಸೈರಾ ಚಿತ್ರದ ಪ್ರಮೋಷನ್ ಗಾಗಿ ಭಾರಿ ಪ್ರಯತ್ನ ನಡೆಸುತ್ತಿದ್ದಾರೆ.
ಸೈರಾ ಸಿನಿಮಾ ವೀಕ್ಷಿಸಬೇಕೆಂದು ಇತ್ತೀಚಿಗೆ ತೆಲಂಗಾಣ ರಾಜ್ಯ ರಾಜ್ಯಪಾಲೆ ತಮಿಳ್ ಸೈ ಸೌಂದರರಾಜನ್, ಆಂಧ್ರ ಪ್ರದೇಶ ಮುಖ್ಯಮಂತ್ರಿ ವೈ.ಎಸ್. ಜಗನ್ಮೋಹನ್ ರೆಡ್ಡಿ ಅವರನ್ನು ಭೇಟಿ ಮಾಡಿ ಕೋರಿದ್ದ ಚಿರಂಜೀವಿ... ಈಗ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನೂ ಭೇಟಿಯಾಗಲಿದ್ದಾರೆ. ಈ ಉದ್ದೇಶಕ್ಕಾಗಿ ಸಂಸದ ಸಿಎಂ ರಮೇಶ್ ಅವರೊಂದಿಗೆ ಚಿರಂಜೀವಿ ದೆಹಲಿ ತಲುಪಿದ್ದಾರೆ.
ಮೊದಲು ಪ್ರಧಾನಿ ಮೋದಿ ಅವರನ್ನು ಸೌಜನ್ಯಯುತವಾಗಿ ಭೇಟಿ ಮಾಡಿ, ಸೈರಾ ಚಿತ್ರ ವಿಕ್ಷೀಸಲು ಚಿರಂಜೀವಿ ಅವರು ಆಹ್ವಾನಿಸಲಿದ್ದಾರೆ. ನಂತರ ಅವರು ಕೇಂದ್ರ ಗೃಹ ವ್ಯವಹಾರಗಳ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಸೈರಾ ಚಿತ್ರದ ವಿವರ ನೀಡಲಿದ್ದಾರೆ. ಅಮಿತ್ ಶಾ ಅವರನ್ನೂ ಚಿತ್ರ ನೋಡಲು ಆಹ್ವಾನಿಸಲಿದ್ದಾರೆ ಎಂದು ಮೂಲಗಳು ಹೇಳಿವೆ.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 