ಪೊಲೀಸರ ದುರ್ವರ್ತನೆ: ಸಿಎಂಗೆ ಮನವಿ
ಲೋಕದರ್ಶನ ವರದಿ
ಬೆಳಗಾವಿ 9, ಕಟ್ಟಡ ಕಾಮರ್ಿಕರು ತಮ್ಮ ಹಲವಾರು ಸಮಸ್ಯೆಗಳು ಹಾಗೂ ಬೇಡಿಕೆಗಳ ಕುರಿತು ಸುವರ್ಣಸೌಧದ ಮುಂದೆ ಪ್ರತಿಭಟನೆ ನಡೆಸಿದ್ದರು. ಆಗ ಬೆಳಗಾವಿ ತಾಲೂಕಿನ 48 ಜನರ ವಿರುದ್ಧ ಹಿರೇ ಬಾಗೆವಾಡಿ ಪೊಲೀಸರು ಸುಳ್ಳು ಆಪಾದನೆ ಹೊರಿಸಿ ಸಾರ್ವಜನಿಕರ ಸಮಸ್ಯೆ ಕುರಿತಾದ ಹೋರಾಟಕ್ಕೆ ಸುಳ್ಳು ಪ್ರಕರಣ ದಾಖಲಿಸಿದ್ದಾರೆ. ಸುಳ್ಳು ಆಪಾದನೆ ಹೊತ್ತ ಎಲ್ಲರೂ ಕಳೆದ ಮೂರು ವರ್ಷಗಳಿಂದ ಬೆಳಗಾವಿಯ ಗಿನೇ ಮುನ್ಸಿಫ್ ಜೆಎಮ್ಎಫ್ಸಿ ನ್ಯಾಯಾಲಯದಲ್ಲಿ ಪ್ರಕರಣ ಕುರಿತಾಗೆ ಹಾಜರಾಗುತ್ತಿದ್ದಾರೆ. ಇದರಿಂದ ಅವರೆಲ್ಲರ ನೆಮ್ಮದಿ
ಹಾಳಾಗಿದೆ.
ಎಲ್ಲ 48 ಜನರ ವಿರುದ್ಧ ನ್ಯಾಯಾಲಯದಲ್ಲಿ ನಡೆಯುತ್ತಿರುವ ಸುಳ್ಳು ಪ್ರಕರಣ ಹಿಂಪಡೆದು ಅವರು ನೆಮ್ಮದಿಯ ಬದುಕನ್ನು ಬದುಕುವಂತೆ ಸಹಾಯ ಹಸ್ತ ತೋರಬೇಕೆಂದು ಮುಖ್ಯಮಂತ್ರಿ ಕುಮಾರಸ್ವಾಮಿಯವರಿಗೆ ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 