ಪೊಲೀಸ್ ಪ್ರಕಟಣೆ : ಮನುಷ್ಯ ಕಾಣೆ
Police announcement: Man missing
ಪೊಲೀಸ್ ಪ್ರಕಟಣೆ : ಮನುಷ್ಯ ಕಾಣೆ
ಗದಗ 23: ವರದಿಗಾರನ ತಮ್ಮನಾದ ಸುರೇಶ ತಂದೆ ಬಸನಗೌಡ ಮದ್ನೂರ ವಯಾ: 32 ವರ್ಷ , ಜಾತಿ: ಹಿಂದೂ ಲಿಂಗಾಯತ ಉದ್ಯೋಗ: ಮನೆಗೆಲಸ ಸಾ: ನರೇಗಲ್ಲ ತಾ: ಗಜೇಂದ್ರಗಡ ಇವನು ದಿನಾಂಕ 18-2-2017 ರಂದು ಮುಂಜಾನೆ 8 ಗಂಟೆಯಿಂದ 14 ಗಂಟೆಯ ನಡುವಿನ ಅವಧಿಯಲ್ಲಿ ನರೇಗಲ್ಲ ಪಟ್ಟಣದ ವರದಿಗಾರನ ಮನೆಯಿಂದ ಯಾರಿಗೂ ಹೇಳದೇ ಕೇಳದೇ ಎಲ್ಲಿಗೋ ಹೋಗಿ ಕಾಣೆಯಾಗಿದ್ದು, ಈವರೆಗೂ ಸಿಕ್ಕಿರುವುದಿಲ್ಲ. ವರದಿಗಾರನು ಕಾಣೆಯಾದ ತನ್ನ ತಮ್ಮ ಸುರೇಶ ತಂದೆ ಬಸನಗೌಡ ಮದ್ನೂರ ಇವನಿಗೆ ಇಲ್ಲಿಯವರೆಗೆ ಹುಡುಕಾಡಿದರೂ ಎಲ್ಲಿಯೂ ಸಿಗದೇ ಇದ್ದುದರಿಂದ ಕಾಣೆಯಾದ ತನ್ನ ಮಗನನ್ನು ಪತ್ತೆ ಮಾಡಿಕೊಡುವಂತೆ ಈಗ ತಡವಾಗಿ ಬಂದು ಫಿರಾ್ಯದಿಯ್ನು ನೀಡಿದ್ದು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದೆ.
ಕಾಣೆಯಾದವನ ಹೆಸರು ಮತ್ತು ವಿಳಾಸ :
ಹೆಸರು: ಸುರೇಶ ತಂದೆ ಬಸನಗೌಡ ಮದ್ನೂರ ವಯಾ: 32, ಜಾತಿ:ಹಿಂದೂ ಲಿಂಗಾಯತ, ಉದ್ಯೋಗ ಮನೆಗೆಲಸ ಸಾ: ನರೇಗಲ್ಲ ತಾ: ಗಜೇಂದ್ರಗಡ.
ಎತ್ತರ : ಸುಮಾರು 05 ಫೂಟು 02 ಇಂಚು,
ಚಹರೆ : ಮೈಯಿಂದ ಸಾಧಾರಣ , ಸಾದಗೆಂಪು ಮೈಬಣ್ಣ , ದುಂಡುಮುಖ , ತಲೆಯಲ್ಲಿ ಕರಿ ಕೂದಲು, ಮತ್ತು ಕಿರಿದಾದ ಮೂಗು ಇರುತ್ತದೆ.
ಭಾಷೆ: ಕನ್ನಡ ಮಾತನಾಡುತ್ತಾನೆ.
ಧರಿಸಿದ ಬಟ್ಟೆ : ನೀಲಿ ಬಣ್ಣದ ಆಫ್ ತೋಳಿನ ಅಂಗಿ ಹಾಗೂ ನೀಲಿ ಪ್ಯಾಂಟ್ ಧರಿಸಿರುತ್ತಾನೆ.
ಈ ಮೇಲಿನ ಚಹರೆಪಟ್ಟಿಯುಳ್ಳ ಮನುಷ್ಯನ ಬಗ್ಗೆ ಮಾಹಿತಿ ದೊರೆತಲ್ಲಿ ಕೂಡಲೇ ನರೇಗಲ್ಲ ಪೊಲೀಸ ಠಾಣೆಗೆ ಇಲ್ಲವೇ ಗದಗ ಜಿಲ್ಲಾ ಪೊಲೀಸ ಕಚೇರಿಗೆ ಈ ಕೆಳಗಿನ ನಂಬರಗಳಿಗೆ ಸಂಪರ್ಕಿಸಬಹುದಾಗಿದೆ.
ಗದಗ ಕಂಟ್ರೋಲ್ ರೂಮ್ : 9480804400;
ಡಿಎಸ್ಪಿ ನರಗುಂದ ಉಪ ವಿಭಾಗ ಮೊ.ನಂ. 9480804408,
ಸಿಪಿಐ ರೋಣ ಮೊಬೈಲ್ ನಂ. 9480804434,
ಪಿಎಸ ಐ ನರೇಗಲ್ಲ ಪೊಲೀಸ ಠಾಣೆ ಮೊಬೈಲ್ ನಂ. 0831-268233, 9480804454 .
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 