ವಾರದಲ್ಲಿ ಒಂದು ದಿನ ಪೊಲೀಸರಿಗೆ ರಜೆ: ಭಾಸ್ಕರ್ ರಾವ್
ಬೆಂಗಳೂರು, ಏ.10, ಕೊರೊನಾ ವೈರಸ್ ಹತೋಟಿಗೆ ತರಲು ಲಾಕ್ಡೌನ್ ಆದೇಶವಾದಾಗಿನಿಂದ ಪೊಲೀಸರು ಹಗಲಿರುಳೆನ್ನದೇ ಶ್ರಮಿಸುತ್ತಿದ್ದಾರೆ. ಹೀಗಾಗಿ ನಗರ ಪೊಲೀಸ್ ಭಾಸ್ಕರ್ ರಾವ್ ಅವರು ಸಿಬ್ಬಂದಿಗೆ ಕೊಂಚ ವಿಶ್ರಾಂತಿಗಾಗಿ ಸಮಯಾವಕಾಶ ನೀಡಲು ಮುಂದಾಗಿದ್ದಾರೆ.ನಗರ ಠಾಣೆಗಳ ಪೊಲೀಸ್ ಸಿಬ್ಬಂದಿ ನಿತ್ಯ ಕೆಲಸದಲ್ಲಿ ತೊಡಗುತ್ತಿದ್ದರಿಂದ ಅವರಿಗೂ ವಿಶ್ರಾಂತಿ ನೀಡುವ ಉದ್ದೇಶದಿಂದ ಪ್ರತಿ ಠಾಣೆಯ ಮೂರನೇ ಒಂದು ಭಾಗದ ಸಿಬ್ಬಂದಿಗೆ ರಜೆ ನೀಡುವಂತೆ ಆಯುಕ್ತರು ಸೂಚಿಸಿದ್ದಾರೆ. ಕೊರೊನಾ ಸೋಂಕಿತರು, ಶಂಕಿತರು ಇರುವ ಕಡೆ ಸೇರಿದಂತೆ ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸ್ ಸಿಬ್ಬಂದಿ ನಿಯೋಜನೆಗೊಳ್ಳುತ್ತಾರೆ. ಹೀಗಾಗಿ ಅವರ ಆರೋಗ್ಯದ ಹಿತ ದೃಷ್ಟಿಯಿಂದ ಸಬ್ಇನ್ಸ್ಪೆಕ್ಟರ್ ಶ್ರೇಣಿಗೆ ರಜೆ ನೀಡಲು ತೀರ್ಮಾನಿಸಲಾಗಿದೆ. ಈ ಮೂಲಕ ಸಿಬ್ಬಂದಿಗೆ ಆಯುಕ್ತರು, ಷರತ್ತುಬದ್ಧ ವಾರದ ರಜೆ ನೀಡಲು ಮುಂದಾಗಿದ್ದಾರೆ.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 