ದೇಶದ್ರೋಹಿಗಳ ಸಂಹಾರಕ್ಕೆ ಮುಹೂರ್ತ ನಿಶ್ಚಯ ಅನಾಮಿಕರ ಪತ್ರ ಟ್ವಿಟರ್ನಲ್ಲಿ ಶೇರ್ ಮಾಡಿದ ಪ್ರಕಾಶ್ ರಾಜ್ :ನಟ, ಚೇತನ್ ಕುಮಾರಸ್ವಾಮಿ ಹೆಸರು ಉಲ್ಲೇಖ
ಬೆಂಗಳೂರು, ಜ 25,ಸ್ವಾಮಿ ನಿಜಗುಣಾನಂದ, ನಟ ಪ್ರಕಾಶ್ ರಾಜ್ ಸೇರಿದಂತೆ ಹಲವರಿಗೆ ಪ್ರಾಣ ಬೆದರಿಕೆಯನ್ನೊಡ್ಡಿ ಅನಾಮಿಕ ಪತ್ರ ಬರೆದಿದ್ದು, ಅದನ್ನು ನಟ ಪ್ರಕಾಶ್ ರಾಜ್ ತಮ್ಮ ಟ್ವಿಟರ್ ಖಾತೆಯಲ್ಲಿ ಶೇರ್ ಮಾಡಿದ್ದಾರೆ. “ನಿಜಗುಣಾನಂದರೇ ನಿಮ್ಮ ಹಾಗೂ ನಿಮ್ಮ ಜೊತೆಯಲ್ಲಿರುವ ಧರ್ಮ ಹಾಗೂ ದೇಶ ದ್ರೋಹಿಗಳ ಸಂಹಾರಕ್ಕೆ ಮುಹೂರ್ತ ನಿಶ್ಚಯವಾಗಿದೆ ಅಂತಿಮ ಯಾತ್ರೆಗೆ ಸಿದ್ಧರಾಗಿ” ಎಂದು ಪತ್ರದಲ್ಲಿ ಉಲ್ಲೇಖಿಸಿದ್ದು, ಪಟ್ಟಿಯಲ್ಲಿ ನಟ ಪ್ರಕಾಶ್ ರಾಜ್ , ನಟ ಚೇತನ್ ಕುಮಾರ್, ಭಗವಾನ್, ಪತ್ರಕರ್ತ ದಿನೇಶ್ ಅಮಿನ್ ಮಟ್ಟು, ಅಗ್ನಿ ಶ್ರೀಧರ್, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೆಸರುಗಳಿವೆ. ಜನವರಿ 29ರಿಂದ ಎಲ್ಲರ ಅಂತಿಮ ಯಾತ್ರೆಗೆ ಮುಹೂರ್ತ ನಿಶ್ಚಯವಾಗಿದ್ದು, ಸಂಹರಿಸಿಯೆ ತೀರುತ್ತೇವೆ ಎಂದು ಅನಾಮಿಕರು ಬರೆದುಕೊಂಡಿದ್ದಾರೆ.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 