ಬಿಜೆಪಿ ಕಾರ್ಯಕಾರಿಣಿಗೆ ಆಯ್ಕೆಯಾದ ಪ್ರಮೋದ ಕೊಚೇರಿಗೆ ಸನ್ಮಾನ
Pramod Kochery, who was elected to the BJP executive, was felicitated
ಖಾನಾಪುರ 23 : ಭಾರತೀಯಜನತಾ ಪಾರ್ಟಿ (ಬಿಜೆಪಿ)ಖಾನಾಪುರ ಮಂಡಲ ಕಚೇರಿಯಲ್ಲಿ ಸೋಮವಾರ ಬಿಜೆಪಿ ಸಭೆಯನ್ನು ಆಯೋಜಿಸಲಾಗಿತ್ತು. ಈ ಸಭೆಯಲ್ಲಿ ಬಿಎಲ್ ಎ 2 ಮತ್ತು ವಿಬಿ ಜಿ ರಾಮ್ ಜಿ ಯೋಜನೆಗಳ ಕುರಿತು ಚರ್ಚಿಸಲಾಯಿತು ಮತ್ತುಕರ್ನಾಟಕ ರಾಜ್ಯ ಬಿಜೆಪಿ ಕಾರ್ಯಕಾರಿಣಿಗೆ ಆಯ್ಕೆಯಾದ ಬೆಳಗಾವಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಪ್ರಮೋದ ಸೂರ್ಯಕಾಂತ ಕೊಚೇರಿ ಅವರನ್ನು ಪಕ್ಷದ ಪರವಾಗಿ ಸನ್ಮಾನಿಸಲಾಯಿತು.
ಶಾಸಕ ವಿಠ್ಠಲ ಹಲಗೇಕರ, ತಾಲೂಕು ಬಿಜೆಪಿ ಅಧ್ಯಕ್ಷ ಬಸವರಾಜ ಸಾಣಿಕೊಪ್ಪ, ಮಾಜಿಅಧ್ಯಕ್ಷ ಸಂಜಯ ಕುಬಾಲ, ಮಾಜಿಜಿಲ್ಲಾ ಪಂಚಾಯ್ತಿ ಸದಸ್ಯ ಬಾಬುರಾವ್ದೇಸಾಯಿ, ಪ್ರಧಾನ ಕಾರ್ಯದರ್ಶಿ ಗುಂಡುತೋಪಿನಕಟ್ಟಿ, ಪಂಡಿತಓಗ್ಲೆ, ಮೋಹನ ಪಾಟೀಲ, ಕಿಶೋರ ಹೆಬ್ಬಾಳಕರ, ಬಾಬು ದೇಸಾಯಿ, ಶಿವ ಮಾಯೇಕರ, ಮಹಿಳಾ ಮೋರ್ಚಾಅಧ್ಯಕ್ಷೆರಜಕ್ತಾ ಪಾಟೀಲ, ಪ್ರಮೋದ ಪಾಟೀಲ, ಡಿ. ಗೋಂಧಳಿ, ನಾರಾಯಣಗುರವ ಮತ್ತಿತರಕಾರ್ಯಕರ್ತರು ಉಪಸ್ಥಿತರಿದ್ದರು.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 