129 ರ್ಯಾಂಕ್ ಪಡೆದು ಪ್ರವೀಣ ಅವರಿಗೆ ಸತ್ಕಾರ : ಜಿ.ಪಂ.ಮಾಜಿ ಪ್ರಣಯ
Praveen felicitated after securing 129th rank
ರಾಯಬಾಗ 12: ಇಂಡಿಯನ್ ಫಾರೆಸ್ಟ್ ಸರ್ವಿಸ್ ಯುಪಿಎಸ್ಸಿ ಪರೀಕ್ಷೆಯಲ್ಲಿ 129 ರ್ಯಾಂಕ್ ಪಡೆದು ಪಾಸ್ ಆಗಿರುವ ಚಿಕ್ಕೋಡಿ ತಾಲೂಕಿನ ಕಾಡಾಪೂರ ಗ್ರಾಮದ ಪ್ರವೀಣ ಹರೀಶ್ ಜಾದವ ಅವರನ್ನು ಬುಧವಾರ ಪಟ್ಟಣದ ರೈಲ್ವೆ ಸ್ಟೇಷನ ರಸ್ತೆಯ ಸ್ಟೇಷನ ಹಿಲ್ ದಲ್ಲಿ ಜಿ.ಪಂ.ಮಾಜಿ ಸದಸ್ಯ ಪ್ರಣಯ ಪಾಟೀಲ ಅವರು ಸತ್ಕರಿಸಿದರು. ಪ.ಪಂ ಅಧ್ಯಕ್ಷ, ಅಶೋಕ ಅಂಗಡಿ, ಸಂತೋಷ್ ದೀಪಾಳೆ, ರಮೇಶ ಗಾಯಕ್ವಾಡ, ಸುನಿಲ ಗಾಯಕ್ವಾಡ, ಶೈನಾಥ ಗಾಯಕ್ವಾಡ, ರಮೇಶ ಕುಂಬಾರ, ವಸಂತ ಕಾಂಬಳೆ, ಶಿವಲಿಂಗ ಹಳಿಂಗಳಿ ಸೇರಿ ಅನೇಕರು ಇದ್ದರು.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 