ಇಂದು ಬಸವಜಯಂತಿ ಪ್ರವಚನದ ಪೂರ್ವಭಾವಿ ಸಭೆ
Preparatory meeting for Basava Jayanti discourse today
ಲೋಕದರ್ಶನ ವರದಿ
ಕೊಪ್ಪಳ 20: ವಿಶ್ವಗುರು ಬಸವೇಶ್ವರ ಟ್ರಸ್ಟ್, ಪ್ರವಚನ ಸೇವಾ ಸಮಿತಿ ಕೊಪ್ಪಳ ವತಿಯಿಂದ ಪ್ರತಿವರ್ಷದಂತೆ ಈ 11ನೇ ವರ್ಷವೂ ವಿಶ್ವಗುರು ಬಸವೇಶ್ವರರ ಜಯಂತಿಯ ಅಂಗವಾಗಿ ಪ್ರವಚನ ಕಾರ್ಯಕ್ರಮವನ್ನು ಏರಿ್ಡಸಲಾಗಿದೆ. ಈ ಕುರಿತು ದಿನಾಂಕ: 21-03-2026ರ ಶನಿವಾರದಂದು ಸಂಜೆ 6:00 ಗಂಟೆಗೆ ಕೊಪ್ಪಳ ನಗರದ ತಾಲೂಕ ಕ್ರೀಡಾಂಗಣದಲ್ಲಿ ಪೂರ್ವಭಾವಿ ಸಭೆಯನ್ನು ಏರಿ್ಡಸಲಾಗಿದೆ. ಬಸವತತ್ವದ ಎಲ್ಲಾ ಸಂಘಟನೆಯ ಮುಖ್ಯಸ್ಥರು ಹಾಗೂ ಸದಸ್ಯರು, ವಿವಿಧ ಮಹಿಳಾ ಸಂಘಟನೆಗಳ ಮುಖ್ಯಸ್ಥರು ಹಾಗೂ ಸದಸ್ಯರು, ಯುವಕರು, ನಾಗರಿಕರು, ಬಸವ ಅಭಿಮಾನಿಗಳು ಹೆಚ್ಚಿನ ಸಂಖ್ಯೆಂ ುಲ್ಲಿ ಆಗಮಿಸಿ ಸಲಹ ೆ ಸೂಚನೆ ಕೊಡಬೇಕೆಂದು ಪ್ರವಚನ ಸೇವಾ ಸಮಿತಿಯ ಸಂಚಾಲಕರಾದ ರಾಜೇಶ ಸಸಿಮಠ ಮನವಿ ಮಾಡಿದ್ದಾರೆ.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 