ಯುವ ಸಾಹಿತಿ ದೊಡ್ಡಚಿಕ್ಕಣ್ಣನವರಿಗೆ ಪ್ರಶಸ್ತಿ ಪ್ರದಾನ
ರಾಣೇಬೆನ್ನೂರು-ಸೆ.9: ನಗರದ ಸಾಹಿತಿ ಹಾಗೂ ನ್ಯಾಯವಾದಿ ಎಸ್.ಡಿ.ದೊಡ್ಡಚಿಕ್ಕಣ್ಣನವರ ಇವರ ಸಾಹಿತ್ಯ ಕೃಷಿಯ ಸಾಧನೆ ಪರಿಗಣಿಸಿ, ಹುಬ್ಬಳ್ಳಿಯ ಚೇತನ ಪ್ರಕಾಶನ ಇವರು ಕೊಡ ಮಾಡುವ ಪ್ರಸಕ್ತ ಸಾಲಿನ ಚೇತನ ಸಾಹಿತ್ಯ ಸಂಭ್ರಮ ಪ್ರಶಚಿಸ್ತಿ ಭಾಜನರಾದ ಪ್ರಯುಕ್ತ ಹುಬ್ಬಳ್ಳಿಯ ವಿದ್ಯಾನಗರದ ಕನಕದಾಸ ವಿದ್ಯಾಲಯದ ಸಭಾಭವನದಲ್ಲಿ ಶನಿವಾರ ಚೇತನ ಸಾಹಿತ್ಯ ಪ್ರಶಸ್ತಿ ನೀಡಿ ಗೌರವಿಸಿತು.
ಸಂಸ್ಥೆಯ ಅಧ್ಯಕ್ಷ ಪ್ರಕಾಶ ಅಂಗಡಿ, ಸಂಚಾಲಕಿ ಮಂಜುಳಾ ಮೃತ್ಯುಂಜಯ, ಸವಿತಾ ಲಮಾಣಿ, ಚಂದ್ರಶೇಖರ ಮಾಡಲಗೇರಿ ಮತ್ತು ಪದಾಧಿಕಾರಿಗಳು ಚೇತನ ಸಾಹಿತ್ಯ ಪ್ರಶಸ್ತಿ ನೀಡಿ ಗೌರವಿಸಿದರು.
ಬಿಗಿ ಭದ್ರತೆಯ ನಡುವೆ 6,200ಕ್ಕೂ ಹೆಚ್ಚು ಅಮರನಾಥ ಯಾತ್ರಿಕರು ಜಮ್ಮುವಿನಿಂದ ಪ್ರಯಾಣ ಬೆಳೆಸಿದರು
ಬೆಳಗಾವಿಯ ಜಿಮಖಾನಾ ಕ್ಲಬ್ನಲ್ಲಿ ಗುಂಡಿನ ದಾಳಿ; ವ್ಯಕ್ತಿ ಅದೃಷ್ಟವಶಾತ್ ಪಾರು
ವಾರಾಣಸಿಯ 27 ವರ್ಷದ ಯುವಕನಿಗೆ ಕೋವಿಡ್-19 ದೃಢ; ಬಿಎಚ್ಯು ಆಸ್ಪತ್ರೆಗೆ ದಾಖಲಾತಿ
ಕ್ಷುಲ್ಲಕ ಕಾರಣಕ್ಕೆ ಪಿಕಾಸಿಯಿಂದ ವ್ಯಕ್ತಿಯ ಹತ್ಯೆ : ಖಾನಾಪೂರ ತಾಲೂಕಿನಲ್ಲಿ ಘಟನೆ
ಟ್ರಂಪ್ ನೌಕಾ ದಿಗ್ಬಂಧನ ಕ್ರಮ ಘೋಷಣೆ; ಇರಾನ್ ಮೇಲೆ ಅಮೆರಿಕದ ಮೂರನೇ ರಾತ್ರಿ ದಾಳಿ
ಹೆಚ್ಚಿನ ಬಡ್ಡಿ ಆಮಿಷ, 25.79 ಕೋಟಿ ವಂಚನೆ: ಮುಖ್ಯ ಆರೋಪಿ ಬಂಧನ: ನೊಂದವರು ಮಾಳಮಾರುತಿ ಠಾಣೆಗೆ ಸಂಪರ್ಕಿಸಿ 