ಯುವ ಸಾಹಿತಿ ದೊಡ್ಡಚಿಕ್ಕಣ್ಣನವರಿಗೆ ಪ್ರಶಸ್ತಿ ಪ್ರದಾನ
ರಾಣೇಬೆನ್ನೂರು-ಸೆ.9: ನಗರದ ಸಾಹಿತಿ ಹಾಗೂ ನ್ಯಾಯವಾದಿ ಎಸ್.ಡಿ.ದೊಡ್ಡಚಿಕ್ಕಣ್ಣನವರ ಇವರ ಸಾಹಿತ್ಯ ಕೃಷಿಯ ಸಾಧನೆ ಪರಿಗಣಿಸಿ, ಹುಬ್ಬಳ್ಳಿಯ ಚೇತನ ಪ್ರಕಾಶನ ಇವರು ಕೊಡ ಮಾಡುವ ಪ್ರಸಕ್ತ ಸಾಲಿನ ಚೇತನ ಸಾಹಿತ್ಯ ಸಂಭ್ರಮ ಪ್ರಶಚಿಸ್ತಿ ಭಾಜನರಾದ ಪ್ರಯುಕ್ತ ಹುಬ್ಬಳ್ಳಿಯ ವಿದ್ಯಾನಗರದ ಕನಕದಾಸ ವಿದ್ಯಾಲಯದ ಸಭಾಭವನದಲ್ಲಿ ಶನಿವಾರ ಚೇತನ ಸಾಹಿತ್ಯ ಪ್ರಶಸ್ತಿ ನೀಡಿ ಗೌರವಿಸಿತು.
ಸಂಸ್ಥೆಯ ಅಧ್ಯಕ್ಷ ಪ್ರಕಾಶ ಅಂಗಡಿ, ಸಂಚಾಲಕಿ ಮಂಜುಳಾ ಮೃತ್ಯುಂಜಯ, ಸವಿತಾ ಲಮಾಣಿ, ಚಂದ್ರಶೇಖರ ಮಾಡಲಗೇರಿ ಮತ್ತು ಪದಾಧಿಕಾರಿಗಳು ಚೇತನ ಸಾಹಿತ್ಯ ಪ್ರಶಸ್ತಿ ನೀಡಿ ಗೌರವಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 