ಪ್ರಸ್ತುತ್ ವಿಷಯಗಳ ಅಧ್ಯಯನ ಅಗತ್ಯ
ಬೆಳಗಾವಿ : ವಿದ್ಯಾಥರ್ಿಗಳು ಇಂದಿನ ಪ್ರಸ್ತುತ ವಿಷಯಗಳ ಬಗ್ಗೆ ಅಧ್ಯಯನ ಪಡೆದುಕೊಳ್ಳುವುದು ಅಗತ್ಯವಾಗಿದೆ ಎಂದು ಗೋಗಟೆ ಕಾಲೇಜ ಆಫ್ ಟೆಕ್ನಾಲಾಜಿ ಮಹಾವಿದ್ಯಾಲಯದ ಎಂಸಿಎ ವಿಭಾಗದ ಮುಖ್ಯಸ್ಥೆ ಡಾ. ಶ್ವೇತಾ ಗೌಡರ ಅವರು ಅಭಿಪ್ರಾಯಪಟ್ಟರು.
ಪೀಪಲ್ಟ್ರೀ ಎಜ್ಯುಕೇಶನ ಸೋಸೈಟಿಯ ಬಿಸಿಎ.ಬಿಬಿಎ ಮತ್ತು ಬಿಕಾಂ ವಿಭಾಗದ ನೂತನ ವಿದ್ಯಾಥರ್ಿಗಳ ಸ್ವಾಗತ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಇಂದಿನ ಸ್ಪಧರ್ಾತ್ಮಕ ಯುಗದಲ್ಲಿ ಪ್ರತಿನಿತ್ಯ ಬದಲಾವಣೆಗಳಾಗುತ್ತಿವೆ. ಈ ಬಗ್ಗೆ ವಿದ್ಯಾಥರ್ಿಗಳು ಪ್ರಸ್ತುತ್ ವಿಷಯಗಳ ಬಗ್ಗೆ ಅಧ್ಯಯನ ಪಡೆದುಕೊಳ್ಳುವುದು ಇಂದಿನ ಅಗತ್ಯವಾಗಿದೆ ಎಂದು ಅವರು ತಿಳಿಸಿದರು.
ಸಮಾರಂಭದ ಅಧ್ಯಕ್ಷತೆಯನ್ನು ಪೀಪಲ್ಟ್ರೀ ಎಜ್ಯುಕೇಶನ ಸೋಸೈಟಿಯ ಅಧ್ಯಕ್ಷ ಜಗದೀಶ ಸವದತ್ತಿ ಅವರು ವಹಿಸಿದ್ದರು. ಪ್ರಾಚಾರ್ಯ ಪ್ರೋ. ಅನಿಲ ಕನಗಣ್ಣಿ ಅವರು ಅತಿಥಿಗಳನ್ನು ಸ್ವಾಗತಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 