ಪ್ರಸ್ತುತ್ ವಿಷಯಗಳ ಅಧ್ಯಯನ ಅಗತ್ಯ
ಬೆಳಗಾವಿ : ವಿದ್ಯಾಥರ್ಿಗಳು ಇಂದಿನ ಪ್ರಸ್ತುತ ವಿಷಯಗಳ ಬಗ್ಗೆ ಅಧ್ಯಯನ ಪಡೆದುಕೊಳ್ಳುವುದು ಅಗತ್ಯವಾಗಿದೆ ಎಂದು ಗೋಗಟೆ ಕಾಲೇಜ ಆಫ್ ಟೆಕ್ನಾಲಾಜಿ ಮಹಾವಿದ್ಯಾಲಯದ ಎಂಸಿಎ ವಿಭಾಗದ ಮುಖ್ಯಸ್ಥೆ ಡಾ. ಶ್ವೇತಾ ಗೌಡರ ಅವರು ಅಭಿಪ್ರಾಯಪಟ್ಟರು.
ಪೀಪಲ್ಟ್ರೀ ಎಜ್ಯುಕೇಶನ ಸೋಸೈಟಿಯ ಬಿಸಿಎ.ಬಿಬಿಎ ಮತ್ತು ಬಿಕಾಂ ವಿಭಾಗದ ನೂತನ ವಿದ್ಯಾಥರ್ಿಗಳ ಸ್ವಾಗತ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಇಂದಿನ ಸ್ಪಧರ್ಾತ್ಮಕ ಯುಗದಲ್ಲಿ ಪ್ರತಿನಿತ್ಯ ಬದಲಾವಣೆಗಳಾಗುತ್ತಿವೆ. ಈ ಬಗ್ಗೆ ವಿದ್ಯಾಥರ್ಿಗಳು ಪ್ರಸ್ತುತ್ ವಿಷಯಗಳ ಬಗ್ಗೆ ಅಧ್ಯಯನ ಪಡೆದುಕೊಳ್ಳುವುದು ಇಂದಿನ ಅಗತ್ಯವಾಗಿದೆ ಎಂದು ಅವರು ತಿಳಿಸಿದರು.
ಸಮಾರಂಭದ ಅಧ್ಯಕ್ಷತೆಯನ್ನು ಪೀಪಲ್ಟ್ರೀ ಎಜ್ಯುಕೇಶನ ಸೋಸೈಟಿಯ ಅಧ್ಯಕ್ಷ ಜಗದೀಶ ಸವದತ್ತಿ ಅವರು ವಹಿಸಿದ್ದರು. ಪ್ರಾಚಾರ್ಯ ಪ್ರೋ. ಅನಿಲ ಕನಗಣ್ಣಿ ಅವರು ಅತಿಥಿಗಳನ್ನು ಸ್ವಾಗತಿಸಿದರು.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 