ಮಹಾ ಕುಂಭ ಮೇಳದಲ್ಲಿ ಪುಣ್ಯಸ್ನಾನ ಮಾಡಿದ ರಾಷ್ಟ್ರಪತಿ ಮುರ್ಮು
President Murmu takes holy dip in Maha Kumbh Mela
ಪ್ರಯಾಗ್ ರಾಜ್ 10: ಉತ್ತರಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭ ಮೇಳಕ್ಕೆ ರಾಷ್ಟ್ರಪತಿ ದ್ರೌಪತಿ ಮುರ್ಮು ಸೋಮವಾರ ಭೇಟಿ ನೀಡಿ ಇಲ್ಲಿನ ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಿದರು.
ಇಂದು ಮುಂಜಾನೆ ಪ್ರಯಾಗ್ರಾಜ್ಗೆ ಆಗಮಿಸಿದ ರಾಷ್ಟ್ರಪತಿಗಳನ್ನು ಉತ್ತರ ಪ್ರದೇಶದ ರಾಜ್ಯಪಾಲ ಆನಂದಿಬೆನ್ ಪಟೇಲ್ ಮತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸ್ವಾಗತಿಸಿದರು.
ಪವಿತ್ರ ಸ್ನಾನಕ್ಕೂ ಮೊದಲು ತ್ರಿವೇಣಿ ಸಂಗಮದಲ್ಲಿರುವ ಹಕ್ಕಿಗಳಿಗೆ ಆಹಾರ ನೀಡಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 