ಉರುಸ್ ಯಶಸ್ವಿಗೆ ಶ್ರಮಿಸಿದ ಅಧ್ಯಕ್ಷ ಪಾಷಾ ಕಾಟನ್ ಗೆ ಸನ್ಮಾನ
President Pasha Cotton honored for his efforts in making Urus a success
ಕೊಪ್ಪಳ 07: ಇಲ್ಲಿನ ಐತಿಹಾಸಿಕ ಪ್ರಸಿದ್ಧ ಪುರಾತನ ಕಾಲದ ಹಿಂದೂ ಮುಸ್ಲಿಮರ ಭಾವೈಕ್ಯತೆಯ ಪ್ರತೀಕ ಹಜರತ್ ಮರದಾನೇಗೈಬ್ ದರ್ಗಾದ ಉರುಸ್ ಆಚರಣೆ ಅರ್ಥಪೂರ್ಣ ಹಾಗೂ ಯಶಸ್ವಿಯಾಗಿ ಆಚರಣೆಗೆ ನೇತೃತ್ವ ವಹಿಸಿ ಶ್ರಮಿಸಿದ ಆಡಳಿತ ಮಂಡಳಿ ಅಧ್ಯಕ್ಷ ಎಂ ಪಾಷಾ ಕಾಟನ್ ರವರಿಗೆ ಸಮಿತಿಯ ಪದಾಧಿಕಾರಿಗಳೆಲ್ಲರೂ ಸೇರಿ ಸನ್ಮಾನಿಸಿದರು , ಮೂರು ದಿನಗಳ ಕಾಲ ಗಂಧ ಉರುಸ್ ಜಿಯಾರತ್ ಸೇರಿದಂತೆ ಅನ್ನ ಸಂತರೆ್ಣ ರಕ್ತದಾನ ಶಿಬಿರ ಇತ್ಯಾದಿ ಎಲ್ಲಾ ಕಾರ್ಯಕ್ರಮಗಳು ಯಶಸ್ವಿಯಾಗಿ ಜರುಗಲು ಸಮಿತಿಯ ಎಲ್ಲಾ ಪದಾಧಿಕಾರಿಗಳು ಮತ್ತು ಮೌಲಾನ ಮುಫ್ತಿ ನಜೀರ್ ಅಹ್ಮದ್ ಖಾದ್ರಿ ತಸ್ಕಿನೀ ರವರು ಸೇರಿದಂತೆ ಅನೇಕರು ಶ್ರಮಿಸಿದ್ದಾರೆ ಮತ್ತು ನನಗೆ ಸಾತ ನೀಡಿದ್ದಾರೆ ಎಂದು ಅವರೆಲ್ಲರಿಗೆ ಎಂ ಪಾಷ ಕಾಟನ್ ರವರು ಅಭಿನಂದಿಸಿದ್ದಾರೆ,ಈ ಸಂದರ್ಭದಲ್ಲಿ ಮಾಜಿ ಶಾಸಕ ಕೆ ಬಸವರಾಜ ಹಿಟ್ನಾಳ, ಬಾಶೂಸಾಬ್ ಖತೀಬ್ ಮೆಹಬೂಬ್ ಅರಗಂಜಿ ಇಕ್ಬಾಲ್ ಅಹಮದ್ ಸಿದ್ದಿಕಿ ಹಾಜಿ ಹುಸೇನಿ ಅನೇಕರು ಉಪಸ್ಥಿತರಿದ್ದರು
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 