ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಎರಡು ದಿನಗಳ ಕೇರಳ ಭೇಟಿ
ನವದೆಹಲಿ, 19 : ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಕೇರಳ ರಾಜ್ಯಕ್ಕೆ ಎರಡು ದಿನಗಳ ಭೇಟಿ ನೀಡಲಿದ್ದು ಮಂಗಳವಾರ ಸಂಜೆ ಕಣ್ಣೂರು ತಲುಪಲಿದ್ದಾರೆ. ಬುಧವಾರ ನಡೆಯಲಿರುವ ವಿಶೇಷ ಕಾರ್ಯಕ್ರಮದಲ್ಲಿ ಅವರು ಎಜಿಮಲಾದ ಭಾರತೀಯ ನೌಕಾ ಅಕಾಡೆಮಿಯಲ್ಲಿ ಪ್ರೆಸಿಡೆಂಟ್ಸ್ ಕಲರ್ ನೀಡಿ ಗೌರವಿಸಲಿದ್ದಾರೆ. ಶ್ರೇಷ್ಠತೆಯ ಸಂಕೇತವಾದ ಪ್ರೆಸಿಡೆಂಟ್ಸ್ ಕಲರ್, ಯುದ್ಧ ಮತ್ತು ಶಾಂತಿ ಎರಡೂ ಸಂದರ್ಭಗಳಲ್ಲೂ ತೋರುವ ಬದ್ಧತೆ ಮತ್ತು ಮೌಲ್ಯಯುತ ಕೊಡುಗೆಯಿಂದ ಪಡೆಯುವಂತಹುದಾಗಿದೆ.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 