ರಾಜ್ಯಸಭೆ ಮುಂದೂಡಿಕೆಗೆ ರಾಷ್ಟ್ರಪತಿ ಅಸ್ತು
ನವದೆಹಲಿ, ಮಾ.30, ಅನಿರ್ದಿಷ್ಟಾವಧಿವರೆಗೆ ರಾಜ್ಯಸಭೆಯನ್ನು ಮುಂದೂಡಿರುವುದಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅನುಮೋದನೆ ನೀಡಿದ್ದಾರೆ.ಮಾರ್ಚ್ 23ರಂದು ರಾಜ್ಯಸಭೆಯನ್ನು ಅನಿರ್ದಿಷ್ಟಾವಧಿಗೆ ಮುಂದೂಡಿರುವುದನ್ನು ರಾಷ್ಟ್ರಪತಿ ಮಾರ್ಚ್ 29 ರಂದು ಅನುಮೋದನೆ ನೀಡಿದ್ದಾರೆ ಎಂದು ರಾಜ್ಯಸಭಾ ಸಚಿವಾಲಯದ ಪ್ರಕಟಣೆ ಸೋಮವಾರ ತಿಳಿಸಿದೆ.ಕೊರೊನಾವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಮೇಲ್ಮನೆ ಕಲಾಪವನ್ನು ವೇಳಾಪಟ್ಟಿಗಿಂತ ಮುಂಚಿತವಾಗಿ ಮುಂದೂಡಲಾಗಿತ್ತು.
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ 