ಸ್ಪೀಕರ ಖಾದರಗೆ ಪ್ರತಿಷ್ಠಿತ ಗೌರವಪದವಿ
Prestigious honorary degree for speaker Khadara
ಸ್ಪೀಕರ ಖಾದರಗೆ ಪ್ರತಿಷ್ಠಿತ ಗೌರವಪದವಿ
ಶಿಗ್ಗಾವಿ 11: ಬೆಂಗಳೂರು ವಿಶ್ವವಿದ್ಯಾಲಯದ 60ನೇ ವಾರ್ಷಿಕ ಘಟಿಕೋತ್ಸವದಲ್ಲಿ ಪ್ರತಿಷ್ಠಿತ ಗೌರವಪದವಿ ಪಡೆಯಲಿರುವ ಕರ್ನಾಟಕ ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಅವರ ಅನುಕರಣೀಯ ನಾಯಕತ್ವ, ಸಾರ್ವಜನಿಕ ಸೇವೆಗೆ ನೀಡಿದ ಅತ್ಯುತ್ತಮ ಕೊಡುಗೆಗಳು ಮತ್ತು ಸಮಾಜದ ಸುಧಾರಣೆಗೆ ನೀಡಿದ ಅಚಲ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ. ಸಮರೆ್ಣ ಮತ್ತು ನಮ್ರತೆಯಿಂದ ಜನರಿಗೆ ಸ್ಫೂರ್ತಿ ನೀಡುವ ಮತ್ತು ಸೇವೆ ಸಲ್ಲಿಸುವ ಅವರ ಪ್ರಯಾಣದಲ್ಲಿ ಅವರು ನಿರಂತರವಾಗಿ ಯಶಸ್ಸು ಸಾಧಿಸಲಿ ಎಂದು ಅಭಿನಂದಿಸಿ ಜಿಲ್ಲಾ ವಕ್ಪ ಸಮಿತಿ ಸದಸ್ಯ ಹಾಗೂ ಶಿಗ್ಗಾವಿ ಮಾಜಿ ಅಂಜುಮನ್ ಎ ಇಸ್ಲಾಂ ಸಮಿತಿ ಖಜಾಂಚಿ ಮಹ್ಮದಹನೀಫ್ ಅಂಬೂರ ಶುಭ ಹಾರೈಸಿದರು.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 