ಪ್ರಾಥಮಿಕಿ ಶಾಲಾ ಶಿಕ್ಷಕರ ವೃಂದ- ನೇಮಕಾತಿ ನಿಯಮ ತಿದ್ದುಪಡಿಗಾಗಿ ಮನವಿ
Primary School Teachers' Staff - Request for Amendment to Recruitment Rules
ಬಳ್ಳಾರಿ 14 : ರಂದು ನಗರದಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ವೃಂದ ಮತ್ತು ನೇಮಕಾತಿಯ 2017 ರ ನಿಯಗಳಿಗೆ ತಿದ್ದುಪಡಿ ತರಬೇಕೆಂದು ಮುಖ್ಯ ಮಂತ್ರಿಗಳಿಗೆ ಬರೆದ ಮನವಿ ಪತ್ರವನ್ನು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಜಿಲ್ಲಾಡಳಿತಕ್ಕೆ ಸಲ್ಲಿಸಿದೆ.ಸಂಘದ ಜಿಲ್ಲಾ ಅಧ್ಯಕ್ಷ ಸಿ.ನಿಂಗಪ್ಪ, ಪ್ರಧಾನಕಾರ್ಯದರ್ಶಿ ಗುಂಡಪ್ಪನವರ ನಾಗರಾಜ್ ಮತ್ತು ಪದಾಧಿಕಾರಿಗಳು ಎಡಿಸಿ ಮಹಮ್ಮದ್ ಜುಬೇರ ಅವರಿಗೆ ಮನವಿ ಸಲ್ಲಿಸಿದರು.
ಈ ತಿಂಗಳ 25 ರೊಳಗೆ ನಮ್ಮ ಬೇಡಿಕೆ ಈಡೇರಿಸಬೇಕು. ಇಲ್ಲದಿದ್ದರೆ, ಸೆ.3 ರಿಂದ ಅನಿರ್ಧಿಷ್ಟವಧಿ ಹೋರಾಟಕ್ಕೆ ಇಳಿಯಲಿದೆ. ಶಿಕ್ಷಕರ ದಿನಾಚರಣೆಯೂ ಹೋರಾಟದಲ್ಲಿಯೇ ಆಗಲಿದೆಂದು ಹೇಳಿದ್ದಾರೆ.ಸಂಘದ ಪದಾಧಿಕಾರಿಗಳಾದ ಕೆ.ವಿರುಪಾಕ್ಷಪ್ಪ, ಜಯಪ್ರಕಾಶ್ ಶಿವಶಂಕರ ಜಿ. ಎಂ, ವೇದಾವತಿ, ಮಧು ಕುಮಾರಿ,ಜಿ, ನಾಗರಾಜ, ಜಯಪ್ರಕಾಶ್, ವಿರೂಪಾಕ್ಷಪ್ಪ, ತುಕರಾಂ, ಮಾರೆಣ್ಣ, ರಘು, ಹನುಂಮತಪ್ಪ, ಕಂಪ್ಲಿ ದೊಡ್ಡಬಸಪ್ಪ, ತಮ್ಮಣ್ಣ, ಪರುಶುರಾಮ್, ಶ್ರೀಧರ್, ಹನುಮನಗೌಡ, ಮೊದಲಾದವರು ಇದ್ದರು.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 