ಕರ್ನಾಟಕ ಸೇರಿ ಐದು ರಾಜ್ಯಗಳಿಗೆ ಅನುಕೂಲವಾಗುವ ಅಟಲ್ ಭೂ ಜಲ್ ಯೋಜನೆಗೆ ಪ್ರಧಾನಿ ಮೋದಿ ಇಂದು ಚಾಲನೆ
ನವದೆಹಲಿ, ಡಿ 25 ಕರ್ನಾಟಕ ಸೇರಿದಂತೆ ಐದು ರಾಜ್ಯಗಳ
ಅಂತರ್ಜಲ ಅಭಿವೃದ್ಧಿಪಡಿಸುವ ಹಾಗೂ ಜಲ ನಿರ್ವಹಣೆಯಲ್ಲಿ ಮಹತ್ವದ ಬದಲಾವಣೆ ತರುವ ಅಟಲ್ ಭೂ ಜಲ್ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಲಿದ್ದಾರೆ. ಆರು ಸಾವಿರ
ಕೋಟಿ ರೂಪಾಯಿ ಮೊತ್ತದ ಯೋಜನೆಗೆ ಕೇಂದ್ರ ಸಚಿವ ಸಂಪುಟ
ಸಭೆ ಮಂಗಳವಾರ ಅನುಮೋದನೆ ನೀಡಿದ್ದು, ದೆಹಲಿಯಲ್ಲಿಂದು
ಯೋಜನೆಗೆ ಚಾಲನೆ ನೀಡಲಿದ್ದಾರೆ. ಪಂಚಾಯತ್ ಹಂತದಲ್ಲಿ
ಅಂತರ್ಜಲ ನಿರ್ವಹಣೆ ಹಾಗೂ ನೀರು ಬಳಕೆ ಕುರಿತಂತೆ ಪ್ರಾಥಮಿಕ ಮನೋಧೋರಣೆಯನ್ನು ಬದಲಾವಣೆ ಮಾಡುವ ಉದ್ದೇಶವನ್ನು
ಈ ಯೋಜನೆ ಒಳಗೊಂಡಿದೆ. ಕರ್ನಾಟಕ
ಸೇರಿದಂತೆ ಐದು ರಾಜ್ಯಗಳಲ್ಲಿ ಈ ಯೋಜನೆಯನ್ನು ಐದು ವರ್ಷಗಳ ಅವಧಿಯಲ್ಲಿ ಅನುಷ್ಠಾನಗೊಳಿಸಲು ತೀರ್ಮಾನಿಸಲಾಗಿದೆ.
ಈ ಯೋಜನೆಯಿಂದ ರೈತರ ಆದಾಯದಲ್ಲಿ ಹೆಚ್ಚಳವಾಗಲಿದ್ದು, ಅಂತರ್ಜಲ ವೃದ್ಧಿ ಜೊತೆಗೆ ನಿರ್ವಹಣೆಯ ಕೌಶಲ್ಯ
ಹೆಚ್ಚಳವಾಗಲಿದೆ ಎಂದರು.
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ 