ಪ್ರಧಾನಿ ನರೇಂದ್ರ ಮೋದಿ-ಸಿಂಧು ಭೇಟಿ
ನವದೆಹಲಿ, ಆ 27 ಬಿಡಬ್ಲ್ಯೂಎಫ್ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್ ನಲ್ಲಿ ಬಂಗಾರದ ಸಾಧನೆಯನ್ನು ಮಾಡಿದ ಪಿ ವಿ ಸಿಂಧು, ಪ್ರಧಾನಿ ನರೇಂದ್ರ ಮೋದಿ ಅವರನ್ನು ಮಂಗಳವಾರ ಅವರ ನಿವಾಸದಲ್ಲಿ ಭೇಟಿ ಮಾಡಿದರು.
ಈ ವೇಳೆ ಕ್ರೀಡಾರಂಗದಲ್ಲಿ ದೇಶದ ಕೀರ್ತಿ ಪತಾಕೆ ಹಾರಿಸಿರುವ ಸಿಂಧು ಅವರಿಗೆ ಪ್ರಧಾನಿ ಶುಭಕೋರಿದರು.
ಪ್ರಧಾನಿ ಮೋದಿ ಭೇಟಿಯ ವೇಳೆ ಕ್ರೀಡಾ ಸಚಿವ ಕಿರಣ್ ರಿಜಿಜು ಹಾಗೂ ಕೋಚ್ ಪುಲ್ಲೇಲ್ ಗೋಪಿಚಂದ್ ಇದ್ದರು.
ಈ ಬಗ್ಗೆ ಟ್ಟಿಟ್ ಮಾಡಿರುವ ಮೋದಿ, 'ಭಾರತದ ಹೆಮ್ಮೆ, ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್ ನಲ್ಲಿ ಸಿಂಧು ಬಂಗಾರದ ಪದಕ ಗೆದ್ದು ಇತಿಹಾಸ ನಿಮರ್ಿಸಿದ್ದಾರೆ. ಅವರನ್ನು ಭೇಟಿ ಮಾಡಿದ್ದು ಖುಷಿಯಾಗಿದೆ' ಎಂದು ಬರೆದಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 