ಪ್ರಧಾನಿ ನರೇಂದ್ರ ಮೋದಿ-ಸಿಂಧು ಭೇಟಿ
ನವದೆಹಲಿ, ಆ 27 ಬಿಡಬ್ಲ್ಯೂಎಫ್ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್ ನಲ್ಲಿ ಬಂಗಾರದ ಸಾಧನೆಯನ್ನು ಮಾಡಿದ ಪಿ ವಿ ಸಿಂಧು, ಪ್ರಧಾನಿ ನರೇಂದ್ರ ಮೋದಿ ಅವರನ್ನು ಮಂಗಳವಾರ ಅವರ ನಿವಾಸದಲ್ಲಿ ಭೇಟಿ ಮಾಡಿದರು.
ಈ ವೇಳೆ ಕ್ರೀಡಾರಂಗದಲ್ಲಿ ದೇಶದ ಕೀರ್ತಿ ಪತಾಕೆ ಹಾರಿಸಿರುವ ಸಿಂಧು ಅವರಿಗೆ ಪ್ರಧಾನಿ ಶುಭಕೋರಿದರು.
ಪ್ರಧಾನಿ ಮೋದಿ ಭೇಟಿಯ ವೇಳೆ ಕ್ರೀಡಾ ಸಚಿವ ಕಿರಣ್ ರಿಜಿಜು ಹಾಗೂ ಕೋಚ್ ಪುಲ್ಲೇಲ್ ಗೋಪಿಚಂದ್ ಇದ್ದರು.
ಈ ಬಗ್ಗೆ ಟ್ಟಿಟ್ ಮಾಡಿರುವ ಮೋದಿ, 'ಭಾರತದ ಹೆಮ್ಮೆ, ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್ ನಲ್ಲಿ ಸಿಂಧು ಬಂಗಾರದ ಪದಕ ಗೆದ್ದು ಇತಿಹಾಸ ನಿಮರ್ಿಸಿದ್ದಾರೆ. ಅವರನ್ನು ಭೇಟಿ ಮಾಡಿದ್ದು ಖುಷಿಯಾಗಿದೆ' ಎಂದು ಬರೆದಿದ್ದಾರೆ.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 