ಮಕ್ಕಳ ಶಿಕ್ಷಣಕ್ಕೆ ಆದ್ಯತೆ ಕೊಡಿ: ಶಾಸಕ ವಿಶ್ವಾಸ ವೈದ್ಯ
Prioritize children's education: MLA Vishwas Vaidya
ಯರಗಟ್ಟಿ, 10 : ಸಮೀಪದ ಗೊರಗುದ್ದಿ ಗ್ರಾಮದರೇವಣಸಿದ್ಧೇಶ್ವರ ಜಾತ್ರಾ ಮಹೋತ್ಸವಕ್ಕೆ ಆಗಮಿಸಿ ಸನ್ಮಾನ ಸ್ವೀಕರಿಸಿದ ಶಾಸಕ ವಿಶ್ವಾಸ ವೈದ್ಯ ಮಾತನಾಡಿ ನಂಬಿಕೆಗೆ ಹೆಸರು ವಾಸಿಯಾದ ಗ್ರಾಮ.ಈ ಗ್ರಾಮಕ್ಕೆ ಬೇಕಾದ ಮೂಲಭೂತ ಸೌಕರ್ಯಗಳನ್ನು ಒದಗಿಸಿಕೊಡುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಪಂಚ ಗ್ಯಾರಂಟಿ ಯೋಜನೆ ಜಾರಿಗೆ ತಂದಿರುವ ನಮ್ಮ ಸರ್ಕಾರ ಕೈಗೊಂಡಿರುವ ಕಾರ್ಯಕ್ರಮಗಳು ವಿವಿಧ ರಾಜ್ಯಗಳಲ್ಲಿ ಸಹ ಮಾದರಿಯಾಗಿದೆ.
ಈ ಗ್ರಾಮಕ್ಕೆ ಬೇಕಾದ ನನ್ನ ಸೇವೆ ಸದಾಕಾಲ ಇದ್ದೆ ಇರುತ್ತೆ ಗ್ರಾಮದ ಎಲ್ಲಾ ಮಕ್ಕಳ ಶಿಕ್ಷಣಕ್ಕೆ ಮಹತ್ವ ಕೊಡಿ ಎಂದು ಮಾತನಾಡಿದರು.ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ಫಕೀರ್ಪ ಹದ್ದನ್ನವರ, ಬೇಮೂಲ್ ನಿರ್ದೇಶಕ ಶಂಕರ ಇಟ್ನಾಳ ಪ್ರಕಾಶ ವಾಲಿ ಎಪಿಎಂಸಿ ಅಧ್ಯಕ್ಷ ನೀಲಕಂಠ ಶಿದಬಸನ್ನವರ, ಬಸವರಾಜ ಹಂಪನ್ನವರ, ಛಾಯಪ್ಪ ಹುಂಡೇಕಾರ, ಕಡಬಿ ಗ್ರಾ. ಪ. ಅಧ್ಯಕ್ಷ ಪ್ರಕಾಶ ಸುಣದೋಳಿ, ಉಪಾಧ್ಯಕ್ಷರಾದ ಮಹಾದೇವಿ ಗುಗ್ಗರನಟ್ಟಿ, ಸದಸ್ಯರಾದ ಗಂಗಪ್ಪ ಮೀಸಿ, ಷಣ್ಮುಖ ಕರಡಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ 