ಸ್ಕಾಲಾರ್ಶಿಫ್ ಟೆಸ್ಟ್ನಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ
Prize distribution to the winning students in the Scholarship Test
ಬಳ್ಳಾರಿ 22 : 2025-26ನೇ ಸಾಲಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗಾಗಿ ಯಾಟ್ರೀಯಾ ತಾಂತ್ರಿಕ ವಿಶ್ವವಿದ್ಯಾಲಯ ಬೆಂಗಳೂರು ಹಾಗೂ ಐಡಿಪಿಎಸ್ ಪದವಿ ಪೂರ್ವ ಕಾಲೇಜು, ಬಳ್ಳಾರಿ ಇವರ ಸಂಯುಕ್ತ ಆಶ್ರಯದಲ್ಲಿ ಏರಿ್ಡಸಲಾಗಿದ್ದ 2026ರ ಯಾಟ್ರೀಯಾ ತಾಂತ್ರಿಕ ವಿಶ್ವವಿದ್ಯಾಲಯ ಸ್ಕಾಲಾರ್ಶಿಫ್ ಟೆಸ್ಟ್ನಲ್ಲಿ ನಮ್ಮ ಕಾಲೇಜಿನ 110 ವಿದ್ಯಾರ್ಥಿಗಳು ಭಾಗವಿಹಿಸಿ ಪ್ರವೇಶ ಪರೀಕ್ಷೆ ಬರೆದಿದ್ದು, ಅದರಲ್ಲಿ ಟಾಪ್ 3 ವಿದ್ಯಾರ್ಥಿಗಳಿಗೆ ಯಾಟ್ರೀಯಾ ತಾಂತ್ರಿಕ ವಿಶ್ವವಿದ್ಯಾಲಯ ಬೆಂಗಳೂರು ಎಜಿಎಂಗಳಾದ ಜಿ ಅನೀಲ್ ಕುಮಾರ್, ಎನ್ ಈಶ್ವರ್ ರೆಡ್ಡಿ ಮತ್ತು ಮೇಘನಾ ಶಾಸ್ತ್ರಿ ಇವರುಗಳು ವಿಜೇತಾರದ ವಿದ್ಯಾರ್ಥಿಗಳಿಗೆ ತಲಾ ಒಬ್ಬ ವಿದ್ಯಾರ್ಥಿಗೆ ರೂ: 30,000-00 ನಂತೆ 3 ವಿದ್ಯಾರ್ಥಿಗಳಿಗೆ ಬಹುಮಾನವನ್ನು ನಮ್ಮ ಕಾಲೇಜಿನ ಛೇರ್ಮಾನ್ಗಳಾದ ಇ ಜಯಚಂದ್ರ ರೆಡ್ಡಿ, ಪ್ರಾಂಶುಪಾಲರಾದ ತಿಪ್ಪಾರೆಡ್ಡಿಯವರು ಹಾಗೂ ಎಜಿಎಂಗಳಾದ ವೆಂಕಟಕೃಷ್ಣ ಇವರ ಸಮ್ಮುಖದಲ್ಲಿ ವಿದ್ಯಾರ್ಥಿಗಳಿಗೆ ವಿತರಣೆ ಮಾಡಿರುತ್ತಾರೆ ಎಂದು ತಿಳಿಸಲು ಹರ್ಷವಾಗುತ್ತದೆ.
ವಿಜೇತರಾದ ವಿದ್ಯಾರ್ಥಿಗಳ ವಿವರ ಈ ಕೆಳಗಿನಂತೆ ಇದೆ.
1. ನವ್ಯಾಶ್ರೀ ಹಿ ವಿಜ್ಞಾನ ವಿಭಾಗ (ಪಿಸಿಎಂಸಿ)
2. ಗಣೇಶ್ - ವಿಜ್ಞಾನ ವಿಭಾಗ (ಪಿಸಿಎಂಸಿ)
3. ಹೆಚ್ ಪ್ರಣೀತಾ - ವಿಜ್ಞಾನ ವಿಭಾಗ (ಪಿಸಿಎಂಬಿ)
ಸ್ಕಾಲಾರ್ ಶಿಫ್ ಟೆಸ್ಟ್ನಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿಯ ಛೇರ್ಮಾನ್ಗಳಾದ ಇ ಜಯಚಂದ್ರ ರೆಡ್ಡಿಯವರು, ಪ್ರಾಂಶುಪಾಲರಾದ ತಿಪ್ಪಾರೆಡ್ಡಿಯವರು ಮತ್ತು ಎಜಿಎಂಗಳಾದ ವೆಂಕಟಕೃಷ್ಣ ಇವರುಗಳು ಅಭಿನಂದನೆಗಳನ್ನು ತಿಳಿಸಿರುತ್ತಾರೆ.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 