ಪ್ರೊ.ಸುರೇಶ ಗುದಗನವರಗೆ ಮೆಲ್ವಿನ್ ಜೋನ್ಸ್ ಫೆಲೋಶಿಪ್ ಗೌರವ
Prof. Suresh Gudaganavar awarded Melvin Jones Fellowship
ಧಾರವಾಡ 28: ಜುಲೈ 26 ರಂದು ಸಂಜೆ ಗೋವಾದ ಪೊಂಡಾದಲ್ಲಿ ಜರುಗಿದ ಲಯನ್ಸ್ ಜಿಲ್ಲಾ ಪದಗ್ರಹಣ ಸಮಾರಂಭದಲ್ಲಿ ಧಾರವಾಡ ಲಯನ್ಸ್ ಸಂಸ್ಥೆಯ ಕಾಯದರ್ಶಿ ಪ್ರೊ.ಸುರೇಶ ಗುದಗನವರ ಅವರು ಅಂತರಾಷ್ಟ್ರೀಯ ಲಯನ್ಸ್ ಸಂಸ್ಥೆಯ ಪ್ರತಿಷ್ಠಿತ ಮೆಲ್ವಿನ್ ಜೋನ್ಸ್ ಫೆಲೋಶಿಪ್ ಗೌರವವನ್ನು ಸ್ವೀಕರಿಸಿದರು. ಲಯನ್ಸ್ ಜಿಲ್ಲಾ ಗವರ್ನರ್ ಜಯ ಮೋಲ್ ನಾಯ್ಕ,, ಜಿಲ್ಲಾ ಕಾರ್ಯದರ್ಶಿ ಡಾ.ಕೀರ್ತಿ ನಾಯಕ,ಎಲ್ ಸಿಆಯ್ಎಫ್ ಸಂಯೋಜಕ ರೈಯಿಸ್,ಪ್ರಥಮ ಜಿಲ್ಲಾ ಗವರ್ನರ್ ರಾಜಶೇಖರ ಹಿರೇಮಠ, ಪ್ರಾದೇಶಿಕ ಅಧ್ಯಕ್ಷ ಜ್ಞಾನೇಶ ನಾತು,ಮಾಜಿ ಜಿಲ್ಲಾ ಗವರ್ನರ್ ಹರ್ಷ ದೇಸಾಯಿ ಇತರರು ಹಾಜರಿದ್ದರು.
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ 